ವಿಶೇಷಚೇತನರಿಗಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಕರೆ ವೀರಾಜಪೇಟೆ, ಜ. ೨೧: ಸರ್ಕಾರದಿಂದ ನೀಡುವಂತ ಸೌಲಭ್ಯಗಳನ್ನು ವಿಶೇಷಚೇತನರು ಹಾಗೂ ಅವರ ಪೋಷಕರು ಪಡೆದುಕೊಳ್ಳಲು ಮುಂದಾಗಬೇಕು. ಅವರು ಕೂಡ ಎಲ್ಲರಂತೆ ಸಮಾಜದ ಮುಖ್ಯ ವಾಹಿನಿಗೆ ಬರಲು ನಾವೆಲ್ಲರುರಕ್ತದಾನ ಶಿಬಿರಕೂಡಿಗೆ, ಜ. ೨೧: ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಯುವ ಸಪ್ತಾಹ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಮಡಿಕೇರಿ ಕ್ಷೇತ್ರದ ಶಾಸಕರಾಜ್ಯಮಟ್ಟದ ವಿಚಾರ ಸಂಕಿರಣಮಡಿಕೇರಿ, ಜ. ೨೧: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಫೆಬ್ರವರಿ ಮಾಹೆಯಲ್ಲಿ ತರಾಸು ಅವರ ಬದುಕು-ಬರಹ ಎಂಬ ರಾಜ್ಯಮಟ್ಟದ ವಿಚಾರ ಸಂಕಿರಣ ನಡೆಯಲಿದೆ. ವಿಚಾರ ಸಂಕಿರಣದಲ್ಲಿ ಪರ್ಯಾಯ ಗೋಷ್ಠಿಗಳುಅರ್ಜಿ ಸಲ್ಲಿಸಲು ಕಾಲಾವಕಾಶಮಡಿಕೇರಿ, ಜ. ೨೧: ಪ್ರಸಕ್ತ ಸಾಲಿಗೆ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ,ಕೊಡವ ಭಾಷೆ ಅಧ್ಯಯನ ತರಗತಿ ಉದ್ಘಾಟನೆಮಡಿಕೇರಿ, ಜ. ೨೧: ಗೋಣಿಕೊಪ್ಪ ಸರ್ವದೈವತ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಕೊಡವ ಭಾಷೆ ಕಲಿಕೆಗೆ ಅಧಿಕೃತ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಮನೆಯಪಂಡ
ವಿಶೇಷಚೇತನರಿಗಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಕರೆ ವೀರಾಜಪೇಟೆ, ಜ. ೨೧: ಸರ್ಕಾರದಿಂದ ನೀಡುವಂತ ಸೌಲಭ್ಯಗಳನ್ನು ವಿಶೇಷಚೇತನರು ಹಾಗೂ ಅವರ ಪೋಷಕರು ಪಡೆದುಕೊಳ್ಳಲು ಮುಂದಾಗಬೇಕು. ಅವರು ಕೂಡ ಎಲ್ಲರಂತೆ ಸಮಾಜದ ಮುಖ್ಯ ವಾಹಿನಿಗೆ ಬರಲು ನಾವೆಲ್ಲರು
ರಕ್ತದಾನ ಶಿಬಿರಕೂಡಿಗೆ, ಜ. ೨೧: ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಯುವ ಸಪ್ತಾಹ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಮಡಿಕೇರಿ ಕ್ಷೇತ್ರದ ಶಾಸಕ
ರಾಜ್ಯಮಟ್ಟದ ವಿಚಾರ ಸಂಕಿರಣಮಡಿಕೇರಿ, ಜ. ೨೧: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಫೆಬ್ರವರಿ ಮಾಹೆಯಲ್ಲಿ ತರಾಸು ಅವರ ಬದುಕು-ಬರಹ ಎಂಬ ರಾಜ್ಯಮಟ್ಟದ ವಿಚಾರ ಸಂಕಿರಣ ನಡೆಯಲಿದೆ. ವಿಚಾರ ಸಂಕಿರಣದಲ್ಲಿ ಪರ್ಯಾಯ ಗೋಷ್ಠಿಗಳು
ಅರ್ಜಿ ಸಲ್ಲಿಸಲು ಕಾಲಾವಕಾಶಮಡಿಕೇರಿ, ಜ. ೨೧: ಪ್ರಸಕ್ತ ಸಾಲಿಗೆ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ,
ಕೊಡವ ಭಾಷೆ ಅಧ್ಯಯನ ತರಗತಿ ಉದ್ಘಾಟನೆಮಡಿಕೇರಿ, ಜ. ೨೧: ಗೋಣಿಕೊಪ್ಪ ಸರ್ವದೈವತ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಕೊಡವ ಭಾಷೆ ಕಲಿಕೆಗೆ ಅಧಿಕೃತ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಮನೆಯಪಂಡ