ಸೇವಾ ಟ್ರಸ್ಟ್ ವಾರ್ಷಿಕ ಮಹಾಸಭೆಸೋಮವಾರಪೇಟೆ, ಡಿ. ೯: ತಾಲೂಕು ಹಿರಿಯ ನಾಗರಿಕರ ಸೇವಾ ಟ್ರಸ್ಟ್ನ ವಾರ್ಷಿಕ ಮಹಾಸಭೆ ಟ್ರಸ್ಟ್ ಅಧ್ಯಕ್ಷ ಎಂ.ಟಿ. ದಾಮೋದರ್ ಅಧ್ಯಕ್ಷತೆಯಲ್ಲಿ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿಕಾಡಾನೆ ಧಾಳಿ ಫಸಲು ನಾಶ ಸಿದ್ದಾಪುರ, ಡಿ ೯: ಕಟಾವಿಗೆ ಬಂದಿರುವ ಭತ್ತದ ಕೃಷಿ ಫಸಲನ್ನು ಕಾಡಾನೆಗಳು ದಾಂಧಲೆ ನಡೆಸಿ ನಾಶಪಡಿಸಿರುವ ಘಟನೆ ಚೆನ್ನಂಗಿ ಗ್ರಾಮದ ಬಸವನಹಳ್ಳಿ ಹಾಡಿಯಲ್ಲಿ ನಡೆದಿದೆ. ಬಸವನಹಳ್ಳಿ ಹಾಡಿಯ ಭಾಗದಲ್ಲಿತಾ ೧೦ ರಿಂದ ನೇಮೋತ್ಸವಸೋಮವಾರಪೇಟೆ, ಡಿ. ೮: ಸಮೀಪದ ಗೌಡಳ್ಳಿ ಶ್ರೀ ನವದುರ್ಗ ಪರಮೇಶ್ವರಿ ದೇವಾಲಯ ಸಮಿತಿ ವತಿಯಿಂದ ದೇವಾಲಯದ ಸನ್ನಿಧಿಯಲ್ಲಿ ದೈವಗಳ ನೇಮೋತ್ಸವ ಕಾರ್ಯಕ್ರಮ ತಾ. ೧೦ ಮತ್ತು ೧೧ರಂದುವಿದ್ಯುತ್ ಮಾರ್ಗಗಳ ಸ್ಥಳಾಂತರಮಡಿಕೇರಿ, ಡಿ. ೮: ಕೊಡಗು ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್‌ಗಳ ಆವರಣದಲ್ಲಿ ಹಾದು ಹೋಗಿರುವ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾರ್ಯವನ್ನು ಇಲಾಖಾ ವತಿಯಿಂದ ಕೈಗೊಳ್ಳಲಾಗುತ್ತಿದೆ.ಗುಂಡಿನ ದಾಳಿ ಖಂಡನೆಮಡಿಕೇರಿ, ಡಿ. ೮: ಚೆಟ್ಟಳ್ಳಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಬಲ್ಲಾರಂಡ ಕಂಠಿ ಕಾರ್ಯಪ್ಪ ಅವರ ಮೇಲೆ ಕಾಂಗ್ರೆಸ್ ಪಕ್ಷದ ಚೆಟ್ಟಳ್ಳಿ
ಸೇವಾ ಟ್ರಸ್ಟ್ ವಾರ್ಷಿಕ ಮಹಾಸಭೆಸೋಮವಾರಪೇಟೆ, ಡಿ. ೯: ತಾಲೂಕು ಹಿರಿಯ ನಾಗರಿಕರ ಸೇವಾ ಟ್ರಸ್ಟ್ನ ವಾರ್ಷಿಕ ಮಹಾಸಭೆ ಟ್ರಸ್ಟ್ ಅಧ್ಯಕ್ಷ ಎಂ.ಟಿ. ದಾಮೋದರ್ ಅಧ್ಯಕ್ಷತೆಯಲ್ಲಿ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ
ಕಾಡಾನೆ ಧಾಳಿ ಫಸಲು ನಾಶ ಸಿದ್ದಾಪುರ, ಡಿ ೯: ಕಟಾವಿಗೆ ಬಂದಿರುವ ಭತ್ತದ ಕೃಷಿ ಫಸಲನ್ನು ಕಾಡಾನೆಗಳು ದಾಂಧಲೆ ನಡೆಸಿ ನಾಶಪಡಿಸಿರುವ ಘಟನೆ ಚೆನ್ನಂಗಿ ಗ್ರಾಮದ ಬಸವನಹಳ್ಳಿ ಹಾಡಿಯಲ್ಲಿ ನಡೆದಿದೆ. ಬಸವನಹಳ್ಳಿ ಹಾಡಿಯ ಭಾಗದಲ್ಲಿ
ತಾ ೧೦ ರಿಂದ ನೇಮೋತ್ಸವಸೋಮವಾರಪೇಟೆ, ಡಿ. ೮: ಸಮೀಪದ ಗೌಡಳ್ಳಿ ಶ್ರೀ ನವದುರ್ಗ ಪರಮೇಶ್ವರಿ ದೇವಾಲಯ ಸಮಿತಿ ವತಿಯಿಂದ ದೇವಾಲಯದ ಸನ್ನಿಧಿಯಲ್ಲಿ ದೈವಗಳ ನೇಮೋತ್ಸವ ಕಾರ್ಯಕ್ರಮ ತಾ. ೧೦ ಮತ್ತು ೧೧ರಂದು
ವಿದ್ಯುತ್ ಮಾರ್ಗಗಳ ಸ್ಥಳಾಂತರಮಡಿಕೇರಿ, ಡಿ. ೮: ಕೊಡಗು ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್‌ಗಳ ಆವರಣದಲ್ಲಿ ಹಾದು ಹೋಗಿರುವ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾರ್ಯವನ್ನು ಇಲಾಖಾ ವತಿಯಿಂದ ಕೈಗೊಳ್ಳಲಾಗುತ್ತಿದೆ.
ಗುಂಡಿನ ದಾಳಿ ಖಂಡನೆಮಡಿಕೇರಿ, ಡಿ. ೮: ಚೆಟ್ಟಳ್ಳಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಬಲ್ಲಾರಂಡ ಕಂಠಿ ಕಾರ್ಯಪ್ಪ ಅವರ ಮೇಲೆ ಕಾಂಗ್ರೆಸ್ ಪಕ್ಷದ ಚೆಟ್ಟಳ್ಳಿ