ಪೌಷ್ಟಿಕ ಆಹಾರ ಕಾರ್ಯಕ್ರಮಕ್ಕೆ ಚಾಲನೆ ಗೋಣಿಕೊಪ್ಪ ವರದಿ, ಆ. ೪: ಗೋಣಿಕೊಪ್ಪ ಕನ್ನಡ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪೌಷ್ಟಿಕ ಆಹಾರವಾಗಿ ಮಕ್ಕಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸ್ಥಳೀಯ ಗ್ರಾಮ ಪಂಚಾಯಿತಿ
ಉತ್ತಮ ಗುಣಮಟ್ಟದ ಪೈಪ್ ಅಳವಡಿಸಲು ಒತ್ತಾಯ ದುಂಡಳ್ಳಿ ಗ್ರಾಪಂ ಸಾಮಾನ್ಯ ಸಭೆ ಶನಿವಾರಸಂತೆ, ಆ. ೪: ದುಂಡಳ್ಳಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಪಂಚಾಯಿತಿ ಉಪಾಧ್ಯಕ್ಷ ಎಸ್.ಸಿ. ನಿತಿನ್ ಅಧ್ಯಕ್ಷತೆಯಲ್ಲಿ ನಡೆಯಿತು. ಪಂಚಾಯಿತಿ ಮಟ್ಟದಲ್ಲಿ ಕುಡಿಯುವ ನೀರಿನ
ತಥಾಸ್ತು ಸಾತ್ವಿಕ ಸಂಸ್ಥೆಯಿAದ ಉಚಿತ ರಕ್ತದಾನ ಶಿಬಿರಸೋಮವಾರಪೇಟೆ, ಆ. ೪: ಇಲ್ಲಿನ ತಥಾಸ್ತು ಸಾತ್ವಿಕ ಸಂಸ್ಥೆ ವತಿಯಿಂದ ಮಡಿಕೇರಿ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ರಕ್ತನಿಧಿ ಕೇಂದ್ರದ
ಶ್ರಾವಣ ಪೂಜೆಕುಶಾಲನಗರ, ಆ. ೪: ಕುಶಾಲನಗರದ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಹೋಮ ಮತ್ತು ವಿಶೇಷ ಪೂಜೆ ಆಯೋಜಿಸಲಾಗಿತ್ತು. ಕಳೆದ ೧೬ ವರ್ಷದಿಂದ ರಿಜಿಡ್ ಗ್ರೂಪ್ ವತಿಯಿಂದ ನಡೆಸಿಕೊಂಡು
ಪರಿಹಾರ ತಾರತಮ್ಯ ಖಂಡನೀಯ ಕಾAಗ್ರೆಸ್ ಅಲ್ಪಸಂಖ್ಯಾತರ ಘಟಕ ಅಸಮಾಧಾನ ಮಡಿಕೇರಿ, ಆ. ೪: ಕರಾವಳಿ ಭಾಗದಲ್ಲಿ ನಡೆದಿರುವ ಅಮಾಯಕ ಯುವಕರ ಹತ್ಯೆ ಪ್ರಕರಣ ಮತ್ತು ಪರಿಹಾರ ವಿತರಣೆಯಲ್ಲಿ ಸರ್ಕಾರ ತೋರಿರುವ ತಾರತಮ್ಯ ನೀತಿ ಖಂಡನೀಯವೆAದು ಕೊಡಗು ಜಿಲ್ಲಾ