ನೀರಿನ ಸಮಸ್ಯೆ ಸರಿಪಡಿಸಲು ಸೂಚನೆ ಮಡಿಕೇರಿ, ಜ. ೨೦: ಮಡಿಕೇರಿಗೆ ನೀರು ಸರಬರಾಜು ಮಾಡುವ ಕೇಂದ್ರ ಕೂಟು ಹೊಳೆ ನೀರಿನ ಸರಬರಾಜು ಯಂತ್ರೋಪಕರಣದಲ್ಲಿ ತೊಂದರೆಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಗರಸಭೆ ಅಧ್ಯಕ್ಷೆಸಾಹಿತಿಗಳಿಗೆ ಚಂಪಾ ಬದುಕು ಮಾದರಿ ಪ್ರೊ ಸಿದ್ದು ಯಾಪಲಪರವಿಮಡಿಕೇರಿ, ಜ. ೨೦: ಸಾಹಿತಿಗಳ ವ್ಯಕ್ತಿತ್ವ ಹೇಗಿರಬೇಕೆಂಬುದಕ್ಕೆ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರ ಬದುಕು ಮಾದರಿಯಾಗಿದ್ದು, ಅವರ ನಡೆ ಅನುಸರಿಸಿದರೆ ಗಟ್ಟಿ ಸಾಹಿತಿಯಾಗಿ ಹೊರಹೊಮ್ಮಲು ಸಾಧ್ಯ ಎಂದುಹೋA ಐಸೋಲೇಷನ್ನಲ್ಲಿ ಇರುವವರಿಗೆ ವೈದ್ಯಕೀಯ ಕಿಟ್ ವಿತರಿಸಿಮಡಿಕೇರಿ, ಜ. ೨೦: ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದ ಕೋವಿಡ್-೧೯ ಪಾಸಿಟಿವಿಟಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜೊತೆಗೆನಾಪತ್ತೆಯಾಗಿದ್ದ ವೃದ್ಧ ಸಾವುಸೋಮವಾರಪೇಟೆ, ಜ. ೨೦: ಕಳೆದ ಮೂರು ದಿನಗಳ ಹಿಂದೆ ಕೂತಿ ಗ್ರಾಮದಿಂದ ನಾಪತ್ತೆಯಾಗಿದ್ದ ವೃದ್ಧರೋರ್ವರು ಹಾಸನ-ದಕ್ಷಿಣ ಕನ್ನಡ ಜಿಲ್ಲೆಯ ಬಿಸಿಲೆ ಗಡಿಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆಮಾಲ್ದಾರೆ ಗ್ರಾಮಸಭೆಮಡಿಕೇರಿ, ಜ. ೨೦: ಮಾಲ್ದಾರೆ ಗ್ರಾಮ ಪಂಚಾಯಿತಿಯ ೨೦೨೧-೨೨ನೇ ಸಾಲಿನ ಗ್ರಾಮಸಭೆ ತಾ.೨೪ರಂದು ಪೂರ್ವಾಹ್ನ ೧೧ ಗಂಟೆಗೆ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದ ಆವರಣದಲ್ಲಿ ಅಧ್ಯಕ್ಷ ಸಮೀರ್
ನೀರಿನ ಸಮಸ್ಯೆ ಸರಿಪಡಿಸಲು ಸೂಚನೆ ಮಡಿಕೇರಿ, ಜ. ೨೦: ಮಡಿಕೇರಿಗೆ ನೀರು ಸರಬರಾಜು ಮಾಡುವ ಕೇಂದ್ರ ಕೂಟು ಹೊಳೆ ನೀರಿನ ಸರಬರಾಜು ಯಂತ್ರೋಪಕರಣದಲ್ಲಿ ತೊಂದರೆಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಗರಸಭೆ ಅಧ್ಯಕ್ಷೆ
ಸಾಹಿತಿಗಳಿಗೆ ಚಂಪಾ ಬದುಕು ಮಾದರಿ ಪ್ರೊ ಸಿದ್ದು ಯಾಪಲಪರವಿಮಡಿಕೇರಿ, ಜ. ೨೦: ಸಾಹಿತಿಗಳ ವ್ಯಕ್ತಿತ್ವ ಹೇಗಿರಬೇಕೆಂಬುದಕ್ಕೆ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರ ಬದುಕು ಮಾದರಿಯಾಗಿದ್ದು, ಅವರ ನಡೆ ಅನುಸರಿಸಿದರೆ ಗಟ್ಟಿ ಸಾಹಿತಿಯಾಗಿ ಹೊರಹೊಮ್ಮಲು ಸಾಧ್ಯ ಎಂದು
ಹೋA ಐಸೋಲೇಷನ್ನಲ್ಲಿ ಇರುವವರಿಗೆ ವೈದ್ಯಕೀಯ ಕಿಟ್ ವಿತರಿಸಿಮಡಿಕೇರಿ, ಜ. ೨೦: ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದ ಕೋವಿಡ್-೧೯ ಪಾಸಿಟಿವಿಟಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜೊತೆಗೆ
ನಾಪತ್ತೆಯಾಗಿದ್ದ ವೃದ್ಧ ಸಾವುಸೋಮವಾರಪೇಟೆ, ಜ. ೨೦: ಕಳೆದ ಮೂರು ದಿನಗಳ ಹಿಂದೆ ಕೂತಿ ಗ್ರಾಮದಿಂದ ನಾಪತ್ತೆಯಾಗಿದ್ದ ವೃದ್ಧರೋರ್ವರು ಹಾಸನ-ದಕ್ಷಿಣ ಕನ್ನಡ ಜಿಲ್ಲೆಯ ಬಿಸಿಲೆ ಗಡಿಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ
ಮಾಲ್ದಾರೆ ಗ್ರಾಮಸಭೆಮಡಿಕೇರಿ, ಜ. ೨೦: ಮಾಲ್ದಾರೆ ಗ್ರಾಮ ಪಂಚಾಯಿತಿಯ ೨೦೨೧-೨೨ನೇ ಸಾಲಿನ ಗ್ರಾಮಸಭೆ ತಾ.೨೪ರಂದು ಪೂರ್ವಾಹ್ನ ೧೧ ಗಂಟೆಗೆ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದ ಆವರಣದಲ್ಲಿ ಅಧ್ಯಕ್ಷ ಸಮೀರ್