ಪತ್ರಿಕಾ ದಿನಾಚರಣೆ ಪ್ರತಿಭಾ ಪುರಸ್ಕಾರಚೆಟ್ಟಳ್ಳಿ, ಆ. ೨: ಪತ್ರಿಕಾ ದಿನಾಚರಣೆ ಅಂಗವಾಗಿ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಚೆಟ್ಟಳ್ಳಿಯ ಕೇಂದ್ರೀಯ ಪ್ರಾಯೋಗಿಕ ತೋಟಗಾರಿಕಾ ಕೇಂದ್ರದ ಸಹಯೋಗದಲ್ಲಿ ತಾ. ೪
ಯುವ ಕಾಂಗ್ರೆಸ್ಗೆ ಆಯ್ಕೆಮಡಿಕೇರಿ, ಆ. ೨: ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಮೋದ್ ಗಣಪತಿ ಹಾಗೂ ಮಡಿಕೇರಿ ಯುವ ನಗರಾಧ್ಯಕ್ಷರಾಗಿ ದರ್ಶನ್ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್
ಕುಶಾಲನಗರದಲ್ಲಿ ಪತ್ರಿಕಾ ದಿನಾಚರಣೆ ಕುಶಾಲನಗರ, ಆ. ೨: ವಾಸ್ತವ ವರದಿ ಪ್ರಕಟಿಸುವ ಮೂಲಕ ಪತ್ರಕರ್ತರು ಸ್ವಾಸ್ಥö್ಯ ಸಮಾಜ ನಿರ್ಮಾಣ ಮಾಡುವಲ್ಲಿ ಕೈ ಜೋಡಿಸಬೇಕೆಂದು ಮಡಿಕೇರಿಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕರೆ
ಜಿಲ್ಲೆಯ ವಿವಿಧೆಡೆ ಶ್ರದ್ಧಾ ಭಕ್ತಿಯ ನಾಗರ ಪಂಚಮಿ ಆಚರಣೆ ಮಡಿಕೇರಿ, ಕಣಿವೆ, ಆ. ೨ : ಪ್ರತೀ ವರ್ಷದ ಶ್ರಾವಣ ಮಾಸದಲ್ಲಿ ಮೊದಲು ಬರುವ ಹಿಂದೂಗಳ ಪವಿತ್ರ ಹಬ್ಬವಾದ ನಾಗರಪಂಚಮಿಯನ್ನು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಮಹಿಳೆಯರು ಮುಂಜಾನೆ ಬೇಗೆದ್ದು
ಭೂಕುಸಿತ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಿ ಬಸವರಾಜ ಬೊಮ್ಮಾಯಿ ಮಡಿಕೇರಿ, ಆ.೨: ಮುಂದಿನ ೧೦ ದಿನಗಳ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಭೂಕುಸಿತ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸುವಂತೆ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ