ಕೊಡಗಿನ ಗಡಿಯಾಚೆಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ ಬೆಂಗಳೂರು, ಮೇ ೧೨: ಕರ್ನಾಟಕ ಧಾರ್ಮಿಕ ಸ್ವಾತಂತ್ರ‍್ಯ ಹಕ್ಕು ಸಂರಕ್ಷಣಾ ಕಾಯ್ದೆ ಅಥವಾ ಮತಾಂತರ ನಿಷೇಧ
ಬಸವೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಚಾಲನೆಸೋಮವಾರಪೇಟೆ, ಮೇ ೧೨: ಇಲ್ಲಿಗೆ ಸಮೀಪದ ಕೋಟೆಯೂರು ಗ್ರಾಮದ ಶ್ರೀ ಜೋಡಿ ಬಸವೇಶ್ವರ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಗೌಡಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ
ಬಾಳುಗೋಡಿನಲ್ಲಿ ನಿಸರ್ಗ ‘ಜೆಸಿಐ ಶೂಟಿಂಗ್ ಫೆಸ್ಟ್ ೨೦೨೨’ಪೊನ್ನಂಪೇಟೆ, ಮೇ ೧೨: ಯುವ ನಾಯಕರ ಮತ್ತು ಉದ್ಯಮಶೀಲರ ವಿಶ್ವವ್ಯಾಪ್ತಿ ಒಕ್ಕೂಟದ ಭಾಗವಾಗಿರುವ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ತಾ. ೨೨ ರಂದು ಬಾಳುಗೋಡಿನಲ್ಲಿ ‘ನಿಸರ್ಗ
ಅಮ್ಮತ್ತಿ ಕೊಡವ ಸಮಾಜ ಪೊಮ್ಮಕ್ಕಡ ದಿನಮಡಿಕೇರಿ, ಮೇ ೧೨: ಅಮ್ಮತ್ತಿ ಕೊಡವ ಸಮಾಜದಲ್ಲಿ ಇತ್ತೀಚೆಗೆ ಸಮಾಜದ ಆಡಳಿತಮಂಡಳಿಯ ಸಹಯೋಗದೊಂದಿಗೆ ಪೊಮ್ಮಕ್ಕಡ ದಿನಾಚರಣೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರುಗಿತು. ಕುಟ್ಟಂಡ ರೀಟಾ ಚಿಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ
ರೂ ೧೭ ಲಕ್ಷ ವೆಚ್ಚದ ಅಂಗನವಾಡಿ ಕೇಂದ್ರ ಉದ್ಘಾಟನೆಸೋಮವಾರಪೇಟೆ, ಮೇ ೧೨: ತಾಲೂಕಿನ ದೊಡ್ಡಭಂಡಾರ ಗ್ರಾಮದಲ್ಲಿ ನೂತನವಾಗಿ ೧೭ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಅಂಗನವಾಡಿ ಕೇಂದ್ರವನ್ನು ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಉದ್ಘಾಟಿಸಿದರು. ನಬಾರ್ಡ್ ಆರ್‌ಐಡಿಎಫ್