ಬೇಳೂರು ಗ್ರಾ.ಪಂ. ಬಿಜೆಪಿ ಕಾರ್ಯಕರ್ತರ ಸಭೆ ಸೋಮವಾರಪೇಟೆ, ಆ. 31: ಸಮೀಪದ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರ ಸಭೆ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಶಾಸಕ ಎಂ.ಪಿ. ಅಪ್ಪಚ್ಚು ಸರಕಾರಿ ಬಸ್ ವ್ಯವಸ್ಥೆ ಕಲ್ಪಿಸಲು ಒತ್ತಾಯ ಮುಳ್ಳೂರು : ಆ. 31: ಶನಿವಾರಸಂತೆ, ಗೋಪಾಲಪುರ, ಮುಳ್ಳೂರು, ಮಾಲಂಬಿ, ಆಲೂರು ಸಿದ್ದಾಪುರ, ಬಾಣವಾರ ಮಾರ್ಗ ವಾಗಿ ಕುಶಾಲನಗರ ಕಡೆಗೆ ಕಳೆದ 5 ತಿಂಗಳಿನಿಂದ ಖಾಸಗಿ ಬಸ್ಸುಗಳ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಮಡಿಕೇರಿ, ಆ. 31 : ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಪ್ರಸಕ್ತ ಸಾಲಿನ ಫಲಾನುಭವಿ ಆಧಾರಿತ ಯೋಜನೆಯಡಿ ಧನ ಸಹಾಯ ಮಂಜೂರಾತಿ ಕೋರಿ ಅರ್ಹ ತ್ಯಾಜ್ಯ ರವಾನೆಗೋಣಿಕೊಪ್ಪಲು. ಆ. 31: ದ. ಕೊಡಗಿನ ಗೋಣಿಕೊಪ್ಪ, ಪೆÇನ್ನಂಪೇಟೆ ಗ್ರಾ.ಪಂ.ಸೇರಿದಂತೆ 11 ಗಾ.ಪಂ.ಗಳಿಂದ ನಾಲ್ಕು ಟನ್‍ಗಳಿಗೂ ಹೆಚ್ಚಾಗಿ ಸಂಗ್ರಹಿಸಿದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬಾಗಲಕೋಟೆ ಜಿಲ್ಲೆಯ ಕಾರ್ಖಾನೆಗೆ ಕಳುಹಿಸಿಕೊಡಲಾಯಿತು. ನಿರ್ದಿಷ್ಟ ಜಾಗದ ಹಂಚಿಕೆಗೆ ಮಾತ್ರ ಆಗ್ರಹಗೋಣಿಕೊಪ್ಪ ವರದಿ, ಆ. 31 : ಹೈಸೊಡ್ಲೂರೂ ಗ್ರಾಮದ ಸರ್ವೇ ನಂಬರ್ 181/1ಪಿ1 ವ್ಯಾಪ್ತಿಗೆ ಸೇರುವ ಸರ್ಕಾರಿ ಜಾಗವನ್ನು ಮಾತ್ರ ನಿರ್ಗತಿಕರಿಗೆ ಹಂಚಿಕೆ ಮಾಡಬೇಕು ಎಂದು ಮಾತ್ರ
ಬೇಳೂರು ಗ್ರಾ.ಪಂ. ಬಿಜೆಪಿ ಕಾರ್ಯಕರ್ತರ ಸಭೆ ಸೋಮವಾರಪೇಟೆ, ಆ. 31: ಸಮೀಪದ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರ ಸಭೆ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಶಾಸಕ ಎಂ.ಪಿ. ಅಪ್ಪಚ್ಚು
ಸರಕಾರಿ ಬಸ್ ವ್ಯವಸ್ಥೆ ಕಲ್ಪಿಸಲು ಒತ್ತಾಯ ಮುಳ್ಳೂರು : ಆ. 31: ಶನಿವಾರಸಂತೆ, ಗೋಪಾಲಪುರ, ಮುಳ್ಳೂರು, ಮಾಲಂಬಿ, ಆಲೂರು ಸಿದ್ದಾಪುರ, ಬಾಣವಾರ ಮಾರ್ಗ ವಾಗಿ ಕುಶಾಲನಗರ ಕಡೆಗೆ ಕಳೆದ 5 ತಿಂಗಳಿನಿಂದ ಖಾಸಗಿ ಬಸ್ಸುಗಳ
ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಮಡಿಕೇರಿ, ಆ. 31 : ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಪ್ರಸಕ್ತ ಸಾಲಿನ ಫಲಾನುಭವಿ ಆಧಾರಿತ ಯೋಜನೆಯಡಿ ಧನ ಸಹಾಯ ಮಂಜೂರಾತಿ ಕೋರಿ ಅರ್ಹ
ತ್ಯಾಜ್ಯ ರವಾನೆಗೋಣಿಕೊಪ್ಪಲು. ಆ. 31: ದ. ಕೊಡಗಿನ ಗೋಣಿಕೊಪ್ಪ, ಪೆÇನ್ನಂಪೇಟೆ ಗ್ರಾ.ಪಂ.ಸೇರಿದಂತೆ 11 ಗಾ.ಪಂ.ಗಳಿಂದ ನಾಲ್ಕು ಟನ್‍ಗಳಿಗೂ ಹೆಚ್ಚಾಗಿ ಸಂಗ್ರಹಿಸಿದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬಾಗಲಕೋಟೆ ಜಿಲ್ಲೆಯ ಕಾರ್ಖಾನೆಗೆ ಕಳುಹಿಸಿಕೊಡಲಾಯಿತು.
ನಿರ್ದಿಷ್ಟ ಜಾಗದ ಹಂಚಿಕೆಗೆ ಮಾತ್ರ ಆಗ್ರಹಗೋಣಿಕೊಪ್ಪ ವರದಿ, ಆ. 31 : ಹೈಸೊಡ್ಲೂರೂ ಗ್ರಾಮದ ಸರ್ವೇ ನಂಬರ್ 181/1ಪಿ1 ವ್ಯಾಪ್ತಿಗೆ ಸೇರುವ ಸರ್ಕಾರಿ ಜಾಗವನ್ನು ಮಾತ್ರ ನಿರ್ಗತಿಕರಿಗೆ ಹಂಚಿಕೆ ಮಾಡಬೇಕು ಎಂದು ಮಾತ್ರ