ಮಳೆಯಿಂದ ಬೆಳೆ ನಷ್ಟ ಪರಿಹಾರ ಒದಗಿಸಲು ಬೆಳೆಗಾರರ ಒತ್ತಾಯನಾಪೋಕ್ಲು, ಜು. ೩೦: ಪ್ರಸ್ತುತ ವರ್ಷ ಜಿಲ್ಲೆಯಲ್ಲಿ ಸುರಿದ ಗಾಳಿ, ಮಳೆಯಿಂದಾಗಿ ಕಾಫಿ ಬೆಳೆಗಾರರಿಗೆ ನಷ್ಟ ಉಂಟಾಗಿದೆ. ಆದರೆ ಸರ್ಕಾರ ಇಲ್ಲಿಯವರೆಗೆ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಿಲ್ಲವೆAದು ಕಕ್ಕಬ್ಬೆ
ಹೇಮಾವತಿ ರೋಟರಿ ಪದಗ್ರಹಣ ಶನಿವಾರಸಂತೆ, ಜು. ೩೦: ಮನುಷ್ಯನಿಗೆ ಸಮಾಜ ಸೇವೆಯೇ ದೇವರ ಆಶೀರ್ವಾದವಾಗಿದ್ದು, ರೊಟೇರಿಯನ್‌ಗಳಿಗೆ ಸೇವೆ ಸಂತೃಪ್ತಿ ನೀಡುತ್ತದೆ ಎಂದು ಜಿಲ್ಲಾ ಸಂವಹನ ಅಧ್ಯಕ್ಷ ಸತೀಶ್ ಬೋಳಾರ್ ಅಭಿಪ್ರಾಯಪಟ್ಟರು. ಸಮೀಪದ ಕೊಡ್ಲಿಪೇಟೆಯ
ಶಾಲಾ ವಿದ್ಯಾರ್ಥಿಗಳ ಕೆಸರುಗದ್ದೆ ಕ್ರೀಡಾಕೂಟ ನಾಪೋಕ್ಲು, ಜು. ೩೦: ಸಮೀಪದ ಹಳೆ ತಾಲೂಕಿನ ರೈತ ಶಿವಚಾಳಿಯಂಡ ವಿಜು ಪೂಣಚ್ಚ ಅವರ ಗದ್ದೆಯಲ್ಲಿ ನಡೆದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಂಭ್ರಮಿಸಿದರು. ನಾಪೋಕ್ಲುವಿನ ಅಂಕುರ್
ಆ ೬ರಂದು ಕಾರ್ಯಪ್ಪ ಕಾಲೇಜಿನಲ್ಲಿ ‘ಕಲಾ ವೈಭವ ಮಡಿಕೇರಿ, ಜು. ೩೦: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಆ. ೬ ರಂದು ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ‘ಕಲಾ ವೈಭವ' ಉತ್ಸವ ಆಯೋಜಿಸಲಾಗಿದ್ದು, ಇದರ
ಸಸಿಗಳ ವಿತರಣೆಮಡಿಕೇರಿ, ಜು.೩೦: ಐಗೂರು, ಯಸಳೂರು ಮತ್ತು ಬಿಳಿಗೇರಿಯಲ್ಲಿರುವ ಸಂಬಾರ ಮಂಡಳಿಯ ಇಲಾಖಾ ನರ್ಸರಿಗಳಲ್ಲಿ ಉತ್ತಮ ಗುಣಮಟ್ಟದ ಸಾಂಬಾರ ನಾಟಿ ಸಾಮಗ್ರಿಗಳು ಲಭ್ಯವಿದೆ. ಕೊಡಗು ಜಿಲ್ಲೆಯ ರೈತರು ಈ