ಮುಖ್ಯ ಶಿಕ್ಷಕರಿಗೆ ಅಭಿನಂದನಾ ಪತ್ರ ವಿತರಣೆ ಮಡಿಕೇರಿ, ಜು. ೩೦ : ನಗರದ ಸಂತ ಮೈಕಲರ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ಪ್ರೌಢಶಾಲಾ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ
ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆಶನಿವಾರಸಂತೆ, ಜು. ೩೦: ವಿಶ್ವ ಹಿಂದೂ ಪರಿಷತ್, ಭಜರಂಗದಳ ಇತರ ಹಿಂದೂ ಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು
ಮುತುವರ್ಜಿಯೊಂದಿಗೆ ಜವಾಬ್ದಾರಿ ನಿರ್ವಹಣೆಮಡಿಕೇರಿ, ಜು. ೩೦: ಸರಕಾರ ತನ್ನನ್ನು ಗುರುತಿಸಿ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿದೆ. ಇದು ತನಗೆ ಸಿಕ್ಕಿದ ಸ್ಥಾನ ಮಾನವಲ್ಲ, ಜಿಲ್ಲೆಯ ಜನತೆಗೆ, ಪಕ್ಷದ ಎಲ್ಲ ಕಾರ್ಯಕರ್ತರಿಗೆ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ನಷ್ಟಪಾಲಿಬೆಟ್ಟ, ಜು. ೩೦: ವಿದ್ಯತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆ ಹೊತ್ತಿ ಉರಿದು ಅಪಾರ ಪ್ರಮಾಣದ ಹಾನಿಯಾದ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ. ಗಾಂಧಿಹಳ್ಳಿ ಸಮೀಪದಲ್ಲಿ ಬೋಸ್ ಎಂಬವರಿಗೆ ಸೇರಿದ ಮನೆಯಲ್ಲಿ
ಗಣೇಶೋತ್ಸವ ರಾತ್ರಿ ೧೦ ಗಂಟೆ ಬಳಿಕ ಧ್ವನಿವರ್ಧಕ ಬಳಸುವಂತಿಲ್ಲವೀರಾಜಪೇಟೆ, ಜು. ೩೦ ಸರ್ಕಾರ ಹಾಗೂ ನ್ಯಾಯಾಲಯದ ಆದೇಶದಂತೆ ರಾತ್ರಿ ೧೦ ಗಂಟೆಯ ನಂತರ ಯಾವುದೇ ಧ್ವನಿವರ್ಧಕಗಳನ್ನು ಬಳಸಬಾರದು ಎಂದು ವೀರಾಜಪೇಟೆ ಡಿವೈಎಸ್‌ಪಿ ನಿರಂಜನರಾಜ್ ಅರಸ್ ಹೇಳಿದರು. ಐತಿಹಾಸಿಕ