ಕೇರಳ ಗಡಿಯಲ್ಲಿ ಪೊಲೀಸ್ ಭದ್ರತೆಕರಿಕೆ, ಜು. ೩೦: ಗಡಿ ಗ್ರಾಮ ಕರಿಕೆ ಚೆಕ್‌ಪೋಸ್ಟ್ನಲ್ಲಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಈ ಬಗ್ಗೆ ‘ಶಕ್ತಿ’ಗೆ ಪ್ರತಿಕ್ರಿಯೆ ನೀಡಿದ ಭಾಗಮಂಡಲ ಆರಕ್ಷಕ ಉಪ ನಿರೀಕ್ಷಕಿ
ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಮಡಿಕೇರಿ, ಜು. ೩೦: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ಹಾಗೂ ಜೀವಮಾನ ಸಾಧನೆ
ಪೊಲೀಸ್ ಕಾರ್ಯವೈಖರಿಗೆ ಅಸಮಾಧಾನ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್ ಪ್ರತಿಭಟನೆಮಡಿಕೇರಿ, ಜು. ೨೯: ಹಿಂದೂಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಧರ್ಮ ರಕ್ಷಣೆಗೆ ಕೆಲಸ ಮಾಡುತ್ತಿರುವ ಕಾರ್ಯಕರ್ತರನ್ನು ಇಲ್ಲಸಲ್ಲದ ಪ್ರಕರಣಗಳಲ್ಲಿ ಸಿಲುಕಿಸಿ ‘ಕಮ್ಯೂನಲ್ ಗೂಂಡಾ’ ಪಟ್ಟಿಯಲ್ಲಿ ಸೇರಿಸಿ ಮಾನಸಿಕ ಹಿಂಸೆಯನ್ನು
ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವತ್ತ ಸರ್ಕಾರದ ಹೆಜ್ಜೆಮಡಿಕೇರಿ, ಜು.೨೯: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಷ್ಟçದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವತ್ತ ಮಹತ್ತರ ಹೆಜ್ಜೆ ಇಟ್ಟಿದೆ ಎಂದು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ
ಶಾಲಾ ಮಕ್ಕಳಿಗೆ ಮೊಟ್ಟೆ ಬಾಳೆಹಣ್ಣು ಕಡಲೆ ಟಾಫಿ *ಗೋಣಿಕೊಪ್ಪ, ಜು. ೨೯: ವೀರಾಜಪೇಟೆ-ಪೊನ್ನಂಪೇಟೆ ತಾಲೂಕಿನ ೧೫೭ ಶಾಲೆಗಳ ಒಂದರಿAದ ಎಂಟನೇ ತರಗತಿಯ ೯೦೩೬ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರವಾದ ಮೊಟ್ಟೆ, ಬಾಳೆಹಣ್ಣು, ಕಡಲೆ ಟಾಫಿ (ಚಿಕ್ಕಿ) ವಿತರಣೆ