ಶಾಲಾ ವಿದ್ಯಾರ್ಥಿಗಳ ಕೆಸರುಗದ್ದೆ ಕ್ರೀಡಾಕೂಟ ನಾಪೋಕ್ಲು, ಜು. ೩೦: ಸಮೀಪದ ಹಳೆ ತಾಲೂಕಿನ ರೈತ ಶಿವಚಾಳಿಯಂಡ ವಿಜು ಪೂಣಚ್ಚ ಅವರ ಗದ್ದೆಯಲ್ಲಿ ನಡೆದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಂಭ್ರಮಿಸಿದರು. ನಾಪೋಕ್ಲುವಿನ ಅಂಕುರ್
ಆ ೬ರಂದು ಕಾರ್ಯಪ್ಪ ಕಾಲೇಜಿನಲ್ಲಿ ‘ಕಲಾ ವೈಭವ ಮಡಿಕೇರಿ, ಜು. ೩೦: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಆ. ೬ ರಂದು ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ‘ಕಲಾ ವೈಭವ' ಉತ್ಸವ ಆಯೋಜಿಸಲಾಗಿದ್ದು, ಇದರ
ಸಸಿಗಳ ವಿತರಣೆಮಡಿಕೇರಿ, ಜು.೩೦: ಐಗೂರು, ಯಸಳೂರು ಮತ್ತು ಬಿಳಿಗೇರಿಯಲ್ಲಿರುವ ಸಂಬಾರ ಮಂಡಳಿಯ ಇಲಾಖಾ ನರ್ಸರಿಗಳಲ್ಲಿ ಉತ್ತಮ ಗುಣಮಟ್ಟದ ಸಾಂಬಾರ ನಾಟಿ ಸಾಮಗ್ರಿಗಳು ಲಭ್ಯವಿದೆ. ಕೊಡಗು ಜಿಲ್ಲೆಯ ರೈತರು ಈ
ಮುಖ್ಯ ಶಿಕ್ಷಕರಿಗೆ ಅಭಿನಂದನಾ ಪತ್ರ ವಿತರಣೆ ಮಡಿಕೇರಿ, ಜು. ೩೦ : ನಗರದ ಸಂತ ಮೈಕಲರ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ಪ್ರೌಢಶಾಲಾ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ
ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆಶನಿವಾರಸಂತೆ, ಜು. ೩೦: ವಿಶ್ವ ಹಿಂದೂ ಪರಿಷತ್, ಭಜರಂಗದಳ ಇತರ ಹಿಂದೂ ಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು