ಮುತುವರ್ಜಿಯೊಂದಿಗೆ ಜವಾಬ್ದಾರಿ ನಿರ್ವಹಣೆಮಡಿಕೇರಿ, ಜು. ೩೦: ಸರಕಾರ ತನ್ನನ್ನು ಗುರುತಿಸಿ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿದೆ. ಇದು ತನಗೆ ಸಿಕ್ಕಿದ ಸ್ಥಾನ ಮಾನವಲ್ಲ, ಜಿಲ್ಲೆಯ ಜನತೆಗೆ, ಪಕ್ಷದ ಎಲ್ಲ ಕಾರ್ಯಕರ್ತರಿಗೆ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ನಷ್ಟಪಾಲಿಬೆಟ್ಟ, ಜು. ೩೦: ವಿದ್ಯತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆ ಹೊತ್ತಿ ಉರಿದು ಅಪಾರ ಪ್ರಮಾಣದ ಹಾನಿಯಾದ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ. ಗಾಂಧಿಹಳ್ಳಿ ಸಮೀಪದಲ್ಲಿ ಬೋಸ್ ಎಂಬವರಿಗೆ ಸೇರಿದ ಮನೆಯಲ್ಲಿ
ಗಣೇಶೋತ್ಸವ ರಾತ್ರಿ ೧೦ ಗಂಟೆ ಬಳಿಕ ಧ್ವನಿವರ್ಧಕ ಬಳಸುವಂತಿಲ್ಲವೀರಾಜಪೇಟೆ, ಜು. ೩೦ ಸರ್ಕಾರ ಹಾಗೂ ನ್ಯಾಯಾಲಯದ ಆದೇಶದಂತೆ ರಾತ್ರಿ ೧೦ ಗಂಟೆಯ ನಂತರ ಯಾವುದೇ ಧ್ವನಿವರ್ಧಕಗಳನ್ನು ಬಳಸಬಾರದು ಎಂದು ವೀರಾಜಪೇಟೆ ಡಿವೈಎಸ್‌ಪಿ ನಿರಂಜನರಾಜ್ ಅರಸ್ ಹೇಳಿದರು. ಐತಿಹಾಸಿಕ
ಕೇರಳ ಗಡಿಯಲ್ಲಿ ಪೊಲೀಸ್ ಭದ್ರತೆಕರಿಕೆ, ಜು. ೩೦: ಗಡಿ ಗ್ರಾಮ ಕರಿಕೆ ಚೆಕ್‌ಪೋಸ್ಟ್ನಲ್ಲಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಈ ಬಗ್ಗೆ ‘ಶಕ್ತಿ’ಗೆ ಪ್ರತಿಕ್ರಿಯೆ ನೀಡಿದ ಭಾಗಮಂಡಲ ಆರಕ್ಷಕ ಉಪ ನಿರೀಕ್ಷಕಿ
ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಮಡಿಕೇರಿ, ಜು. ೩೦: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ಹಾಗೂ ಜೀವಮಾನ ಸಾಧನೆ