ಅರಣ್ಯ ಪೂರಕ ಶಿಕ್ಷಣ ಪಡೆಯಲು ಸಲಹೆಗೋಣಿಕೊಪ್ಪ ವರದಿ, ಜು. ೨೮: ರಾಷ್ಟç ಮತ್ತು ವಿದೇಶಗಳಲ್ಲಿ ದೊರೆಯುವ ಅರಣ್ಯ ಪೂರಕ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ಉತ್ಸುಕತೆ ತೋರಬೇಕು ಎಂದು ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ
ಹಾರಂಗಿಗೆ ದಾಖಲೆ ಪ್ರಮಾಣದ ನೀರುಕುಶಾಲನಗರ, ಜು. ೨೮: ಜುಲೈ ತಿಂಗಳಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಿನ್ನೆಲೆ ದಾಖಲೆ ಪ್ರಮಾಣದ ನೀರು ಹಾರಂಗಿಗೆ ಹರಿದು ಬಂದಿದೆ. ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆ ಆದ
ನಗರಸಭೆಯಲ್ಲೊಂದು ಸುಂದರ ಉದ್ಯಾನವನಮಡಿಕೇರಿ, ಜು. ೨೮: ಜಿಲ್ಲೆಯಾದ್ಯಂತ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಗ್ರಾಮ - ಕುಗ್ರಾಮಗಳ ಪಂಚಾಯಿತಿ ಕಚೇರಿಗಳಲ್ಲಿ ಸುಂದರ ಉದ್ಯಾನವನಗಳನ್ನು ನಿರ್ಮಿಸಿ ವರ್ಣರಂಜಿತ ಪುಷ್ಪಗಳು ಸಾರ್ವಜನಿಕರನ್ನು
ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವಭಾಗಮಂಡಲ, ಜು. ೨೮: ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ಭಾಗಮಂಡಲ ಭಗಂಡೇಶ್ವರ ದೇವಾಲಯದಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಪೊಲಿಂಕಾನ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಮಳೆಯ ರೌದ್ರಾವತಾರ ಕಡಿಮೆಯಾಗಿ ಕಾವೇರಿ ಶಾಂತಗೊಳ್ಳಲಿ
ಪ್ರವೀಣ್ ಕುಟುಂಬಕ್ಕೆ ಬೋಪಯ್ಯ ಸಾಂತ್ವನಮಡಿಕೇರಿ, ಜು. ೨೮: ರಾಜ್ಯ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಜಿ. ಬೋಪಯ್ಯ ಅವರು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್