ತಾಲೂಕು ಮಟ್ಟದ ಹಾಕಿ ಕ್ರೀಡಾಕೂಟಮಡಿಕೇರಿ, ಜು. ೨೭: ಪದವಿಪೂರ್ವ ಶಿಕ್ಷಣ ಇಲಾಖೆಯ ತಾಲೂಕು ಮಟ್ಟದ ಹಾಕಿ ಕ್ರೀಡಾ ಕೂಟವು ಭಾರತೀಯ ಕ್ರೀಡಾ ಪ್ರಾಧಿಕಾರದ ಮೈದಾನದಲ್ಲಿ ನಡೆಯಿತು. ಕ್ರೀಡಾಕೂಟವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿನ
ವೀರಾಜಪೇಟೆ ಲಯನ್ಸ್ ಕ್ಲಬ್ ಪದಗ್ರಹಣವೀರಾಜಪೇಟೆ, ಜು. ೨೭: ಇಲ್ಲಿನ ಲಯನ್ಸ್ ಕ್ಲಬ್‌ನ ೨೦೨೨-೨೩ ನೇ ಸಾಲಿನ ಅಧ್ಯಕ್ಷರಾಗಿ ಪುಟ್ಟಿಚಂಡ ನರೇಂದ್ರ ಆಧಿಕಾರ ವಹಿಸಿಕೊಂಡರು. ವೀರಾಜಪೇಟೆ ಕೊಡವ ಸಮಾಜದಲ್ಲಿ ನಡೆದ ಸಮಾರಂಭದಲ್ಲಿ ಜಿ.ಎಲ್.ಟಿ. ಸಂಯೋಜಕ
ಶಾಂತಿ ಕದಡುವ ಜಾಲಗಳಿಗೆ ಕಡಿವಾಣವಿರಲಿ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಒತ್ತಾಯಪೊನ್ನಂಪೇಟೆ, ಜು. ೨೭: ಜಿಲ್ಲೆಯಲ್ಲಿ ಶಾಂತಿ ಕದಡಲು ಕೆಲವೇ ಕೆಲವು ಶಕ್ತಿಗಳು ನಿರಂತರವಾಗಿ ಯತ್ನಿಸುತ್ತಿವೆ. ಈ ರೀತಿಯ ಜಾಲಗಳನ್ನು ಪತ್ತೆಹಚ್ಚಿ ಅವುಗಳಿಗೆ ಕಟ್ಟುನಿಟ್ಟಾದ ಕಡಿವಾಣ ಹೇರಬೇಕು ಎಂದು
ಜಿಲ್ಲೆಯ ವಿವಿಧೆಡೆ ಕಾರ್ಗಿಲ್ ವಿಜಯೋತ್ಸವಸುಂಟಿಕೊಪ್ಪ: ಇಲ್ಲಿನ ಮೀನಾಕ್ಷಮ್ಮ ಮಂಜನಾಥಯ್ಯ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಹಾಗೂ ಹುತಾತ್ಮ ಯೋಧರಿಗೆ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದ
ಮನೆಗೆ ನುಗ್ಗಿ ದಾಂಧಲೆ ನಡೆಸಿದ ಕಾಡಾನೆಗೋಣಿಕೊಪ್ಪಲು, ಜು. ೨೭: ಇತ್ತೀಚೆಗೆ ಜನನಿಬಿಡ ಪ್ರದೇಶದಲ್ಲಿ ಕಾಡಾನೆಗಳು ಪ್ರತ್ಯಕ್ಷಗೊಳ್ಳುತ್ತಿದ್ದು ನಾಗರಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.ಮನೆಯಿಂದ ಹೊರ ಬರಲು ನಾಗರಿಕರು ಭಯಪಡುತ್ತಿದ್ದಾರೆ. ಬುಧವಾರ ಮುಂಜಾನೆ ೭.೪೫ರ ಸುಮಾರಿಗೆ ತಿತಿಮತಿ