ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ ೨೦೨೨ರ ಯಥಾವತ್ ಜಾರಿ ಅಗತ್ಯ ಸೋಮವಾರಪೇಟೆ, ಫೆ. ೮: ಕನ್ನಡ ಭಾಷೆ, ಸಾಹಿತ್ಯ, ಕನ್ನಡಿಗರ ಉದ್ಯೋಗ, ಶಿಕ್ಷಣ ಸೇರಿದಂತೆ ಕನ್ನಡಿಗರ ಪಾಲಿಗೆ ಆದ್ಯತೆಯಾಗಿರುವ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-೨೦೨೨ನ್ನು ಯಥಾವತ್ ಜಾರಿಗೆ
ಪಂಚಾಯತ್ ರಾಜ್ ಲೋಕೋಪಯೋಗಿ ಇಲಾಖೆಗಳ ಉಪವಿಭಾಗ ತೆರೆಯಲು ಒತ್ತಾಯ ಕುಶಾಲನಗರ, ಫೆ. ೮: ಕುಶಾಲನಗರ ತಾಲೂಕಿನಲ್ಲಿ ಪಂಚಾಯತ್ ರಾಜ್, ಲೋಕೋಪಯೋಗಿ ಇಲಾಖೆಗಳ ಉಪವಿಭಾಗ ತೆರೆಯಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕುಶಾಲನಗರ ತಾಲೂಕು ಗುತ್ತಿಗೆದಾರರ ಸಂಘದ
ರಾಷ್ಟಿçÃಯ ರ್ಯಾಲಿ ಚಾಂಪಿಯನ್ಶಿಪ್ನಲ್ಲಿ ಸಾಧನೆ ಮಡಿಕೇರಿ, ಫೆ. ೮: ಹಾಕಿ, ಕ್ರಿಕೆಟ್, ಟೆನ್ನಿಸ್ ಹೀಗೆ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಕೊಡಗಿನವರ ಸಾಧನೆ ಅಪಾರ. ಇದೀಗ ಈ ಪಟ್ಟಿಯಲ್ಲಿ ಮೋಟಾರ್ ಸ್ಪೋರ್ಟ್ಸ್ ಭಾರತೀಯ ರಾಷ್ಟಿçÃಯ
ರೂ ೧೫೦ ಕೋಟಿ ಅನುದಾನದಲ್ಲಿ ಚೆಕ್ ಡ್ಯಾಮ್ ನಿರ್ಮಾಣ ಬೆಳ್ಳೂರು ಕೋಣಗೇರಿ ಗ್ರಾಮದಲ್ಲಿ ಶಾಸಕ ಪೊನ್ನಣ್ಣ ಭೂಮಿಪೂಜೆ ಶ್ರೀಮಂಗಲ, ಫೆ. ೮: ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳೂರು - ಕೋಣಗೇರಿಯಲ್ಲಿ ಅಜ್ಜಿಕುಟ್ಟಿರ ಕುಟುಂಬಸ್ಥರ ಭಾಗದಲ್ಲಿ, ಹರಿದು ಹೋಗುವ ತೋಡಿಗೆ ಚೆಕ್ ಡ್ಯಾಮ್
ಯೋಗಾಸನ ಸ್ಪರ್ಧೆಯಲ್ಲಿ ವಿಶೇಷಚೇತನ ಮಕ್ಕಳ ಸಾಧನೆ ಪಾಲಿಬೆಟ್ಟ, ಫೆ. ೮: ಕರ್ನಾಟಕ ಸ್ಟೇಟ್ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಬೆಂಗಳೂರು, ಜೆ.ಸಿ.ಐ. ಗೋಕಾಕ ಹಾಗೂ ಶ್ರೀ ವಿವೇಕಾನಂದ ಯೋಗ ಮತ್ತು ಸಂಸ್ಕೃತಿ ವಿಕಾಸ ಸಂಘದ