ಸಹಕಾರ ಕ್ಷೇತ್ರ ರೈತರ ಬೆನ್ನೆಲುಬು ರಾಬಿನ್ ದೇವಯ್ಯ ಮಡಿಕೇರಿ ಜೂ. ೭: ಸಹಕಾರ ಕ್ಷೇತ್ರ ರೈತರ ಬೆನ್ನೆಲುಬಾಗಿದ್ದು, ಇಂತಹ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ತಮ್ಮ ಕೆಲಸವನ್ನು ದೇಶ ಸೇವೆ ಎಂದು ಅರಿತುಕೊಂಡು ತೃಪ್ತಿದಾಯಕವಾಗಿ ಕರ್ತವ್ಯ
ಹಾರಂಗಿ ಅಣೆಕಟ್ಟೆಯಲ್ಲಿ ನೀರು ಇಳಿಕೆ ೆಕಟ್ಟೆಯಲ್ಲಿ ಕಳೆದ ಸಾಲಿನ ೨೦೨೪-೨೫ನೇ ಜೂನ್ ಮೊದಲ ವಾರದಲ್ಲಿ ಶೇ. ೯೦ ರಷ್ಟು ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹವಾಗಿ, ಅಣೆಕಟ್ಟೆಯ ಭದ್ರತಾ ಹಿತದೃಷ್ಟಿಯಿಂದ ಮತ್ತು ಜೂನ್ ಮತ್ತು ಜುಲೈ
ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಕೂಡಿಗೆ, ಜೂ. ೭: ಕುಶಾಲನಗರ ವಲಯ ಅತ್ತೂರು ಶಾಖೆ ವ್ಯಾಪ್ತಿಯ ಅಂದಗೋವೆ ಗ್ರಾಮದ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯಿತು. ಕ್ಷಿಪ್ರ ಕಾರ್ಯಾಚರಣೆಯ ತಂಡ, ಕುಶಾಲನಗರ ವಲಯ
ಅಕೊಸ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆಯಾಗಿ ರಶ್ಮಿ ಮೇದಪ್ಪ ಮಡಿಕೇರಿ, ಜೂ. ೭: ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಮಹಾಸಭೆ ವೀರಾಜಪೇಟೆಯ ಅಖಿಲ ಕೊಡವ ಸಮಾಜ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಬಾಚರಣಿಯಂಡ ರಾಣು ಅಪ್ಪಣ್ಣ ವಹಿಸಿದ್ದರು. ರಾಣು
Áಸಕ್ಕೆ ಬಂದಿದ್ದ ಯುವತಿ ದುರ್ಮರಣ ಸೋಮವಾರಪೇಟೆ, ಜೂ. ೭: ಬೆಂಗಳೂರಿನಿAದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಯುವತಿಯೋರ್ವಳು ಹೋಂಸ್ಟೇಯೊAದರ ಸ್ನಾನ ಗೃಹದಲ್ಲಿ ಗ್ಯಾಸ್ ಗೀಸರ್ ಅವಘಡಕ್ಕೀಡಾಗಿ ದುರ್ಮರಣ ಹೊಂದಿರುವ ಘಟನೆ ಇಂದು ನಡೆದಿದೆ. ಬೆಂಗಳೂರಿನ ಹೆಲ್ತ್