ಒಳಚರಂಡಿ ಜಾಲಕ್ಕೆ ಸಂಪರ್ಕ ಕಲ್ಪಿಸಿಕೊಳ್ಳಿ ಮಂತರ್ ಗೌಡ ಕುಶಾಲನಗರ, ಸೆ. ೨: ಕುಶಾಲನಗರ ಪುರಸಭೆ ವ್ಯಾಪ್ತಿಯ ಗೃಹ ಮತ್ತು ವಾಣಿಜ್ಯ ಕಟ್ಟಡಗಳಿಗೆ ಒಳಚರಂಡಿ ಸಂಪರ್ಕ ಒದಗಿಸಲಾಗುತ್ತಿದ್ದು ತಕ್ಷಣ ಮನೆಯ ಮತ್ತು ವಾಣಿಜ್ಯ ಕಟ್ಟಡಗಳ ಮಾಲೀಕರು ಒಳಚರಂಡಿ
ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘಕ್ಕೆ ಆಯ್ಕೆ ಪೊನ್ನಂಪೇಟೆ, ಸೆ. ೨: ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆಯನ್ನು ಚುನಾವಣೆ ಮೂಲಕ ನಡೆಸಲಾಯಿತು. ಸಂಘದ ಉಪಾಧ್ಯಕ್ಷನಾಗಿ ತೃತೀಯ ಬಿ.ಕಾಂ ವಿದ್ಯಾರ್ಥಿ ಬೆಳ್ಳಿಯಪ್ಪ ಎಂ.ಜಿ,
ಎಚ್೧ ಎನ್೧ ಮುಂಜಾಗ್ರತೆ ವಹಿಸಲು ಆರೋಗ್ಯ ಇಲಾಖೆ ಮನವಿ ಮಡಿಕೇರಿ ಸೆ. ೨: ಜಿಲ್ಲೆಯಲ್ಲಿ ಇನ್‌ಫ್ಲುಯೆಂಜಾ (ಎಚ್೧ಎನ್೧) ವೈರಸ್‌ನಿಂದ ಹರಡುವ ಜ್ವರ ತಡೆಯಲು ಆರೋಗ್ಯ ಇಲಾಖೆಯು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಅಗತ್ಯ ಜಾಗ್ರತೆ ವಹಿಸುವಂತೆ
ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘದ ಮಹಾಸಭೆ ಮಡಿಕೇರಿ, ಸೆ. ೨: ಮಡಿಕೇರಿಯ ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಮಂಡುವAಡ ಪಿ ಮುತ್ತಪ್ಪ ಅಧ್ಯಕ್ಷತೆಯಲ್ಲಿ ಮಡಿಕೇರಿ ಕೊಡವ ಸಮಾಜ ಸಭಾಂಗಣದಲ್ಲಿ
ಬೆಂಗಳೂರಿನಲ್ಲಿ ಅಂತರರಾಷ್ಟಿçÃಯ ಕಾಫಿ ಹಬ್ಬ ಬೆಂಗಳೂರು, ಸೆ. ೨: ಭಾರತೀಯ ಕಾಫಿ ಮಂಡಳಿಯು ಸ್ಪೆಷಾಲಿಟಿ ಕಾಫಿ ಅಸೋಸಿಯೇಷನ್ ಆಫ್ ಇಂಡಿಯಾ (SಅಂI) ಸಹಯೋಗದಲ್ಲಿ ಇಂಡಿಯಾ ಇಂಟರ್‌ನ್ಯಾಷನಲ್ ಕಾಫಿ ಫೆಸ್ಟಿವಲ್ (IIಅಈ) ೨೦೨೭ರ ಮೂರನೇ