ಯುವಕರ ಮೇಲಿನ ಮೊಕದ್ದಮೆ ರದ್ದುಗೊಳಿಸಲು ಆಗ್ರಹ ಮಡಿಕೇರಿ, ಜು. ೩೧: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟಿಸಿದ ಯುವಕರ ಮೇಲೆ ದಾಖಲಿಸಲಾಗಿರುವ ಕಾನೂನು ಬಾಹಿರ ಮೊಕದ್ದಮೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಾಟಿಕ್ ಪಾರ್ಟಿ
ಹಾರಂಗಿ ಸಾಕಾನೆ ಶಿಬಿರದಲ್ಲಿ ಕಬ್ಬಿಣದ ಬ್ಯಾರಿಕೇಡ್ ಅಳವಡಿಕೆ ಪುತ್ತರಿರ ಕರುಣ್ ಕಾಳಯ್ಯ ಮಡಿಕೇರಿ, ಜು. ೩೧: ದುಬಾರೆ ಸಾಕಾನೆ ಶಿಬಿರದಲ್ಲಿ ಸಂಭವಿಸಿದ ದುರಂತದ ಬಳಿಕ ಎಚ್ಚೆತ್ತಿರುವ ಅರಣ್ಯ ಇಲಾಖೆ, ಕೊಡಗಿನ ಎಲ್ಲಾ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ
ಡೆಕೋರೇಶನ್ ಸೌಂಡ್ಸ್ ಮಾಲೀಕರ ಸಂಘದ ಉದ್ಘಾಟನೆ ಮಡಿಕೇರಿ, ಜು. ೩೧: ಕೊಡಗು ಜಿಲ್ಲಾ ಡೆಕೋರೇಶನ್, ಶಾಮಿಯಾನ, ಲೈಟಿಂಗ್ಸ್ ಮತ್ತು ಸೌಂಡ್ಸ್ ಮಾಲೀಕರ ಸಂಘದ ಉದ್ಘಾಟನೆ ಹಾಗೂ ನೂತನ ಲಾಂಛನ ಅನಾವರಣ ಕಾರ್ಯಕ್ರಮ ತಾ. ೫
ಹದಗೆಟ್ಟ ರಸ್ತೆ ಗುಂಡಿಯಲ್ಲಿ ಬಾಳೆಗಿಡ ನೆಟ್ಟು ಆಕ್ರೋಶ ವೀರಾಜಪೇಟೆ, ಜು. ೩೧: ವೀರಾಜಪೇಟೆ ತಾಲೂಕಿನ ಕಾಕೋಟುಪರಂಬು ಸಮೀಪದ ವೀರಾಜಪೇಟೆ-ಮಡಿಕೇರಿ ಮುಖ್ಯರಸ್ತೆಯ ದುಸ್ಥಿತಿಗೆ ಬೇಸತ್ತ ಸಾರ್ವಜನಿಕರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರಸ್ತೆಯಲ್ಲಿ ವರ್ಷಗಳಿಂದ ದೊಡ್ಡ ದೊಡ್ಡ ಗುಂಡಿಗಳು
ಕಾಡಾನೆ ಕಾರ್ಯಾಚರಣೆ ಸಿದ್ದಾಪುರ, ಜು. ೩೧: ಅರಣ್ಯ ಇಲಾಖೆಯಿಂದ ಆಗಸ್ಟ್ ೩ ಮತ್ತು ೪ರಂದು ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ. ಹಚ್ಚಿನಾಡು, ಹಾಲುಗುಂದ, ಯಡೂರು, ಬೈರಂಬಾಡ, ಇಂಜಲಗೆರೆ, ಪುಲಿಯೇರಿ, ಗುಹ್ಯ ಸಿದ್ದಾಪುರ,