ಮಹಾಯೋಗಿ ವೇಮನ ಜಯಂತಿ ಆಚರಣೆ ಮಡಿಕೇರಿ, ಜ. ೨೧: ವಿಶ್ವಕವಿ ಜನಸಾಮಾನ್ಯರ ಕವಿ, ವೇಮನ ಅವರ ಸಂದೇಶಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು ಎಂದು ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿಂದಿ ಭಾಷಾ
ಪ್ರೊ ಅಶೋಕ ಸಂಗಪ್ಪ ಆಲೂರ ಅವರಿಗೆ ಪ್ರಶಸ್ತಿ ಕೂಡಿಗೆ, ಜ. ೨೧: ಶ್ರೀ ನಾನಕ ಝಿರಾ ಸಾಹೇಬ್ ಫೌಂಡೇಷನ್ ವತಿಯಿಂದ ಗುರುನಾನಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ದಿ. ಸರ್ದಾರ್ ಜೋಗಾಸಿಂಗ್ ೯೩ನೇ ಜನ್ಮ ದಿನದ
ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಡಂಗ, ಜ. ೨೧: ಮರುಗೋಡು ಭಾರತಿ ಜೂನಿಯರ್ ಕಾಲೇಜಿನ ೨೦೦೬-೦೮ ನೇ ಸಾಲಿನ ಹಳೆ ವಿದ್ಯಾರ್ಥಿಗಳ ವತಿಯಿಂದ “ಸ್ನೇಹ ಸಮ್ಮಿಲನ ಮತ್ತು ಗುರುವಂದನಾ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು
ವಾಲಿಬಾಲ್ ಸಂಸ್ಥೆ ಬೇಡಿಕೆಗೆ ಶಾಸಕರ ಸ್ಪಂದನ ವೀರಾಜಪೇಟೆ, ಜ. ೨೧: ತನ್ನ ಅವಧಿಯಲ್ಲಿ ಕ್ರೀಡೆಗೆ ಸಾಧ್ಯವಾದಷ್ಟು ಅಧಿಕ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ವಾಲಿಬಾಲ್ ಅಸೋಸಿಯೇÃಷನ್ ಅವರ ಬೇಡಿಕೆಗಳನ್ನು ಪರಿಗಣಿಸಿ ಅಗತ್ಯ ಕ್ರಮವನ್ನು ಕೈಗೊಳ್ಳುವುದಾಗಿ ಶಾಸಕರು
ಅಬ್ದುಲ್ ಕಲಾಂ ವಸತಿ ಶಾಲೆ ಪ್ರವೇಶ ಪರೀಕ್ಷೆ ಸೋಮವಾರಪೇಟೆ, ಜ. ೨೧: ತಾಲೂಕಿನ ಕೊಡ್ಲಿಪೇಟೆ ಸಮೀಪದ ಖ್ಯಾತೆ ಗ್ರಾಮದಲ್ಲಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗೆ ೬ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ