ನಶಾ ಮುಕ್ತ ಭಾರತ ಜಾಗೃತಿ ಅಭಿಯಾನ ಸಹಕಾರಕ್ಕೆ ಮನವಿ ಮಡಿಕೇರಿ, ಫೆ.೪: ಕೊಡಗು ಜಿಲ್ಲಾಡಳಿತ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಕೊಡಗು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ
“ಕೋಮು ಸಾಮರಸ್ಯ ಮೂಡಿಸುವಲ್ಲಿ ಉರೂಸ್ ಕೊಡುಗೆ ಅಪಾರ’’ ಪೊನ್ನಂಪೇಟೆ, ಫೆ. ೪: ಧಾರ್ಮಿಕ ಉತ್ಸವಗಳು ಮತ್ತು ಆಚರಣೆಗಳು ಆಯಾ ಊರಿನ ಮತ್ತು ಮಹಲಿನ ಒಂದು ಪ್ರಮುಖ ಪರಂಪರೆಯಾಗಿದೆ. ಧರ್ಮದ ಹೆಸರಿನಲ್ಲಿ ಸಾರ್ವಜನಿಕರ ಒಂದುಗೂಡುವಿಕೆಯ ಉದ್ದೇಶಕ್ಕಾಗಿ ಕೊಡಗಿನ
ತಾ ೭ ರಂದು ವಿರಾಟ ಹಿಂದೂ ಸಂಗಮ ಮಡಿಕೇರಿ, ಫೆ. ೪: ಮಡಿಕೇರಿ ನಗರದಲ್ಲಿ ತಾ. ೭ ರಂದು ವಿರಾಟ ಹಿಂದೂ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಆಯೋಜನಾ ಸಮಿತಿ ಪ್ರಮುಖರು ಮಾಹಿತಿ ನೀಡಿದರು. ನಗರದ
ಗಾಂಜಾ ಮಾರಾಟ ಐವರ ಬಂಧನ ಮಡಿಕೇರಿ, ಫೆ. ೪: ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪುರದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಪೊಲೀಸರು
೧೨ ರಂದು ಮಡಿಕೇರಿಯಲ್ಲಿ ಸಿಐಟಿಯು ಮುಷ್ಕರ ಕೂಡಿಗೆ, ಫೆ. ೪: ಸಿ.ಐ.ಟಿ.ಯು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಿನ್ನಲೆ ಪೂರ್ವಭಾವಿ ಸಭೆ ಕೂಡ್ಲೂರಿನಲ್ಲಿ ನಡೆಯಿತು. ಸಿ.ಐ.ಟಿ.ಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಕಾರ್ಯಕ್ರಮ ಉದ್ಘಾಟಿಸಿ