ರಸ್ತೆ ಸುರಕ್ಷತಾ ಅಭಿಯಾನ ಮತ್ತು ಜಾಗೃತಿ ಜಾಥಾ ವೀರಾಜಪೇಟೆ, ಫೆ. ೪: ವೀರಾಜಪೇಟೆ ತಾಲೂಕು ಕಾನೂನು ಸೇವೆಗಳ ಸಮಿತಿ, ವೀರಾಜಪೇಟೆಯ ವಕೀಲರ ಸಂಘ ಹಾಗೂ ಶಿಕ್ಷಣ ಇಲಾಖೆ ಮತ್ತು ಸಂತ ಅನ್ನಮ್ಮ ಶಾಲೆ ಇವರ ಸಂಯುಕ್ತ
ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ನಾಪೋಕ್ಲು, ಫೆ. ೪: ಸಮೀಪದ ಹೊದವಾಡ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ನಡೆಯಿತು. ಹೊದ್ದೂರು ಗ್ರಾಮ ಪಂಚಾಯಿತಿ
‘ನಾಯಕತ್ವ ಗುಣಗಳ ಮೂಲಕ ಸಮಾಜಸೇವೆಗೆ ಜೇಸೀ ಉತ್ತಮ ವೇದಿಕೆ’ ಸೋಮವಾರಪೇಟೆ, ಫೆ. ೪: ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಜೇಸೀ ಸಂಸ್ಥೆಯು ಉತ್ತಮ ವೇದಿಕೆಯಾಗಿದೆ ಎಂದು ವಲಯ ೧೪ರ ಅಧ್ಯಕ್ಷ ಪ್ರಜ್ವಲ್ ಎಸ್. ಜೈನ್
ಪ್ರಸವಪೂರ್ವ ಆರೈಕೆ ಕುರಿತು ಜಾಗೃತಿ ಮಡಿಕೇರಿ, ಫೆ. ೪: ಪ್ರಸವಪೂರ್ವ ಹಂತದಲ್ಲಿ ಅಂಗವೈಕಲ್ಯವನ್ನು ತಡೆಗಟ್ಟುವ ಸವಾಲುಗಳು ಮತ್ತು ಅಪಾಯಗಳನ್ನು ಗುರುತಿಸಲು ಪ್ರಸವಪೂರ್ವ ಆರೈಕೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಸುಂಟಿಕೊಪ್ಪದ ಸ್ವಸ್ಥ ಕೇಂದ್ರದಲ್ಲಿ ಅಂಗನವಾಡಿ
ಮೊಹಿದೀನ್ ಹಾಜಿ ಅವರಿಗೆ ಶ್ರದ್ಧಾಂಜಲಿ ನಾಪೋಕ್ಲು, ಫೆ.೪: ಇಲ್ಲಿಗೆ ಸಮೀಪದ ಚೆರಿಯಪರಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಳ ದಾನಿ ಇತ್ತೀಚೆಗೆ ನಿಧನರಾದ ಪಿ.ಪಿ ಮೊಹಿದೀನ್ ಹಾಜಿ ಅವರಿಗೆ ಪುಷ್ಪನಮನದೊಂದಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಶಾಲೆಯ