ಶಿಥಿಲಾವಸ್ಥೆಯಲ್ಲಿ ತೂಗುಸೇತುವೆ ತಹಶೀಲ್ದಾರ್ ಭೇಟಿ ಕೂಡಿಗೆ, ಡಿ. ೫: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಸಮೀಪದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆ ಸಂಪೂರ್ಣವಾಗಿ ಶಿಥಿಲಾವಸ್ಥೆಯಲ್ಲಿದ್ದು,
ಚತುಷ್ಪಥ ರಸ್ತೆ ನಿರ್ಮಾಣ ನಂತರ ವಾಹನ ದಟ್ಟಣೆ ಹೆಚ್ಚಳ ಸಾಧ್ಯತೆ ಮಡಿಕೇರಿ, ಡಿ. ೫ : ಶ್ರೀರಂಗಪಟ್ಟಣದಿAದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿ ವರೆಗೆ ನಾಲ್ಕು ಪಥದ ರಸ್ತೆ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಬಸವನಹಳ್ಳಿಯಿಂದ ಸಂಪಾಜೆವರೆಗೆ ವಾಹನ
ಪಾದಚಾರಿಗಳಿಗೆ ತಗುಲಿದ ಗುಂಡು ಸಿದ್ದಾಪುರ, ಡಿ. ೫ : ಅಂಗಡಿಗೆ ತೆರಳುತ್ತಿದ್ದ ಪಾದಚಾರಿಗಳ ಮೇಲೆ ಆಕಸ್ಮಿಕವಾಗಿ ಬಂದೂಕಿನಿAದ ಸಿಡಿದ ಗುಂಡಿನ ಚೂರುಗಳು ತಗುಲಿ ಗಾಯಗೊಂಡ ಘಟನೆ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ನಡೆದಿದೆ. ಅತ್ತಿಮಂಗಲ
ಕಾವೇರಿ ಮನೆ ಕುಟುಂಬಸ್ಥರಿAದ ಹುತ್ತರಿ ಕಪ್ ಕ್ರೀಡಾಕೂಟ ನಾಪೋಕ್ಲು, ಡಿ. ೫ : ಕಾವೇರಿ ಮನೆ ಕುಟುಂಬಸ್ಥರಿAದ ಹುತ್ತರಿ ಕಪ್ ಕ್ರೀಡಾಕೂಟವನ್ನು ತಾ. ೧೪ ರಂದು ಬೆಳಿಗ್ಗೆ ಅಯ್ಯಂಗೇರಿ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ. ಹುತ್ತರಿ
ನಾಳೆ ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಪೊನ್ನಂಪೇಟೆ, ಡಿ. ೫: ಇತಿಹಾಸ ಪ್ರಸಿದ್ಧ ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್ ತಾ. ೭ ರಂದು ಕುಂದಾ ಸಮೀಪದ ಕೈಮುಡಿಕೆ ಕೋಲ್ ಮಂದ್‌ನಲ್ಲಿ