ವಿವಿಧೆಡೆ ದಿಢೀರ್ ಭೇಟಿ ನೀಡಿದ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಮಡಿಕೇರಿ, ಫೆ. ೬: ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಹೆಚ್. ಕೃಷ್ಣ ಮತ್ತು ತಂಡದ ಸದಸ್ಯರು ನಗರದ ನ್ಯಾಯಬೆಲೆ ಅಂಗಡಿ, ಆಹಾರ ಧಾನ್ಯ ಸಗಟು ಮಳಿಗೆ,
ಇಂದು ದತ್ತಿ ಕಾರ್ಯಕ್ರಮ ಶನಿವಾರಸಂತೆ, ಫೆ. ೬: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ತಾಲೂಕು ಕಸಾಪ, ಕೊಡ್ಲಿಪೇಟೆ ಹೋಬಳಿ ಕಸಾಪ ಹಾಗೂ ಬೆಸೂರು ಸರ್ಕಾರಿ ಪ್ರೌಢಶಾಲೆ ಸಂಯುಕ್ತಾ ಶ್ರಯದಲ್ಲಿ ದಿ.
ಗೌರಿಶಂಕರ ದೇವಾಲಯದಲ್ಲಿ ಶಿವರಾತ್ರಿ ಆಚರಣೆ ಮಡಿಕೇರಿ, ಫೆ. ೬: ಶಿವರಾತ್ರಿ ಅಂಗವಾಗಿ ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಮುಖರು ಮಾಹಿತಿ ನೀಡಿದರು. ನಗರದ ಪತ್ರಿಕಾ
ರೂ ೨೫೦ ಕೋಟಿ ವೆಚ್ಚದ ತಿತಿಮತಿ ಪಾಲಿಬೆಟ್ಟ ಸಂಪರ್ಕ ರಸ್ತೆ ಉದ್ಘಾಟನೆ ಶ್ರೀಮಂಗಲ, ಫೆ. ೬: ಪೊನ್ನಂಪೇಟೆ ತಾಲೂಕು ತಿತಿಮತಿ-ಪಾಲಿಬೆಟ್ಟಕ್ಕೆ ತೆರಳುವ ಲೋಕೋಪಯೋಗಿ ಇಲಾಖೆಯ ರೂ. ೨.೫೦ ಕೋಟಿ ವೆಚ್ಚದಲ್ಲಿ ಪೂರ್ಣಗೊಂಡ ರಸ್ತೆಯನ್ನು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ
ಧಾರ್ಮಿಕ ಉತ್ಸವಗಳಿಂದ ಗ್ರಾಮಗಳಲ್ಲಿ ಸಾಮರಸ್ಯ ಕುಶಾಲನಗರ, ಫೆ. ೬: ದೇವಾಲಯಗಳ ಪ್ರತಿಷ್ಠಾಪನೆ ಹಾಗೂ ಸತ್ಸಂಗಗಳಿAದ ಗ್ರಾಮಗಳಲ್ಲಿ ಏಕತೆ, ಸಾಮರಸ್ಯ ಮೂಡುತ್ತದೆ ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ಹೇಳಿದರು. ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ