ಹಾಲು ಉತ್ಪಾದಕರ ಸಂಘದ ಮಹಾಸಭೆ ಕುಶಾಲನಗರ, ಸೆ. ೨ : ಗೊಂದಿಬಸವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಮಧುಕುಮಾರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಪ್ರೋತ್ಸಾಹಧನÀಕ್ಕೆ ಅರ್ಜಿ ಆಹ್ವಾನ ಮಡಿಕೇರಿ ಸೆ. ೨: ೨೦೨೬-೨೭ನೇ ಸಾಲಿನ ಐಐಟಿ, ಐಐಐಟಿ ಮುಂತಾದ ಪ್ರತಿಷ್ಟಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಾಗಿ ಆನ್‌ಲೈನ್ ಮೂಲಕ ಪ್ರೋತ್ಸಾಹಧನ/ಉತ್ತೇಜನಕ್ಕಾಗಿ
ರಾಷ್ಟಿçÃಯ ನೃತ್ಯ ಸ್ಪರ್ಧೆ ಕಿಂಗ್ಸ್ ಆಫ್ ಕೂರ್ಗ್ ಪ್ರಥಮ ಮಡಿಕೇರಿ, ಸೆ. ೨; ಬೆಂಗಳೂರಿನಲ್ಲಿ ಆರ್‌ಎಕ್ಸ್ ಡ್ಯಾನ್ಸ್ ಸ್ಟುಡಿಯೋ ವತಿಯಿಂದ ಆಯೋಜಿಸಲಾಗಿದ್ದ ಬೆಂಗಳೂರು ಡ್ಯಾನ್ಸಿಂಗ್ ಚಾಂಪಿಯನ್‌ಶಿಪ್ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ನೃತ್ಯ
ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಮಡಿಕೇರಿ ಸೆ. ೨ : ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಬಾಚರಣಿಯಂಡ ಸುಮನ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸಭಾಂಗಣ ದಲ್ಲಿ ನಡೆದ
ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನ ಮಡಿಕೇರಿ, ಸೆ. ೨: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ: ಈ ಆರು ಕಲಾಕ್ಷೇತ್ರಗಳಲ್ಲಿ ಅಭ್ಯಾಸ ಮಾಡುತ್ತಿರುವ ೧೬ ರಿಂದ