ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ಸೋಮವಾರಪೇಟೆ, ಡಿ.೨: ಹನುಮ ಜಯಂತಿ ಅಂಗವಾಗಿ ಪಟ್ಟಣದ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ನಂಜುAಡೇಶ್ವರ ಅವರ ಪುರೋಹಿತ್ವದಲ್ಲಿ ಬೆಳಿಗ್ಗೆ ಪಂಚಾಮೃತ ಅಭಿಷೇಕ,
ಹೊಳೆಗೆ ಕಾಫಿ ಪಲ್ಪರ್ ತ್ಯಾಜ್ಯ ನೀರು ಅಧ್ಯಕ್ಷೆ ಪರಿಶೀಲನೆ ಕೊಡ್ಲಿಪೇಟೆ, ಡಿ. ೨: ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಬೆಂಬಳೂರು ಕಿರುಹೊಳೆಗೆ ಕಾಫಿ ಪಲ್ಪರ್ ನ ತ್ಯಾಜ್ಯ ನೀರನ್ನು ಹರಿಯ ಬಿಡಲಾಗುತ್ತಿದ್ದು, ಇದರಿಂದ ನೀರು
ಗಿರಿಜನ ಹಾಡಿಯ ಕುಟುಂಬಗಳ ನೆರವಿಗೆ ಮುಂದಾದ ಜಿಲ್ಲಾಡಳಿತ ಕಣಿವೆ, ಡಿ. ೨: ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಹೋಬಳಿಯ ನಾಕೂರು ಶಿರಂಗಾಲ ಗ್ರಾಮದಲ್ಲಿರುವ ಗಿರಿಜನ ಹಾಡಿಯ ನಿವಾಸಿಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿರುವ ಕುರಿತು ‘ಶಕ್ತಿ’ಯಲ್ಲಿ ಪ್ರಕಟಗೊಂಡ ವಿಶೇಷ
ನಿವೇಶನಕ್ಕಾಗಿ ಬೇಡಿಕೆ ದಸಂಸದಿAದ ಹಕ್ಕೋತ್ತಾಯ *ಗೋಣಿಕೊಪ್ಪ, ಡಿ. ೨ : ನಮಗೂ ಬದುಕುವ ಹಕ್ಕು ನೀಡಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ, ಪೊನ್ನಂಪೇಟೆ ತಾಲೂಕು ಘಟಕದ ವತಿಯಿಂದ ಮೆರವಣಿಗೆ ನಡೆಸಿ ನಿರಾಶ್ರಿತರಿಗೆ
ಗ್ರಾಪಂ ನೂತನ ಕಟ್ಟಡ ಉದ್ಘಾಟನೆ ಮಡಿಕೇರಿ, ಡಿ. ೧ : ಅಯ್ಯಂಗೇರಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮತ್ತು ಸಂಸದ ಯದುವೀರ್