ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ ಕಾರ್ಯಕ್ರಮ ಮುಳ್ಳೂರು, ನ. ೩೦: ಕರ್ನಾಟಕ ಜಾನಪದ ಪರಿಷತ್ ಶನಿವಾರಸಂತೆ ಹೋಬಳಿ ಘಟಕ ಮತ್ತು ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ
ಡಾಡಿವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ ಶನಿವಾರಸಂತೆ, ನ. ೩೦: ಪಟ್ಟಣದ ಸನ್ನಿಧಿ ವಿಶೇಷ ಚೇತನ ಮಕ್ಕಳ ವಸತಿ ಶಾಲೆಯಲ್ಲಿ ಸೋಮವಾರಪೇಟೆ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ
ಕ್ಲಸ್ಟರ್ ಮಟ್ಟದ ಕಲೋತ್ಸವ ಕಾರ್ಯಕ್ರಮ ಮುಳ್ಳೂರು, ನ. ೩೦: ‘ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಪಠ್ಯ ಚಟುವಟಿಕೆಗೆ ಸೀಮಿತವಾಗದೆ ಸಾಂಸ್ಕೃತಿಕ ಪ್ರತಿಭೆಗಳನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಶಿಕ್ಷಣ ಇಲಾಖೆ ಕಳೆದ ೨೩ ವರ್ಷಗಳಿಂದ
ಉಚಿತ ಆರೋಗ್ಯ ತಪಾಸಣಾ ಶಿಬಿರ ವೀರಾಜಪೇಟೆ, ನ. ೩೦: ಗ್ರಾಮಮಟ್ಟದಲ್ಲಿ ಎನ್.ಎಸ್.ಎಸ್ ಘಟಕಗಳು ಮಾಡುವಂತಹ ಸಮಾಜಮುಖಿ ಕಾರ್ಯಗಳು ಶ್ಲ್ಯಾಘನೀಯವಾಗಿವೆ ಎಂದು ಬೇಟೋಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಚಪಂಡ ಎಂ. ಬೋಪಣ್ಣ ಅಭಿಪ್ರಾಯಪಟ್ಟರು. ಅವರು
ಹಾಡಿರೆ ರಾಗಗಳ ತೂಗಿರೆ ದೀಪಗಳ ಕಾರ್ಯಕ್ರಮ ಮಡಿಕೇರಿ, ನ. ೩೦: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ,