ಮಾಸ್ಕ್ ಧರಿಸದವರಿಗೆ ದಂಡಮಡಿಕೇರಿ, ಡಿ. ೬: ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರನ ಮಾಡುವ ಸಲುವಾಗಿ ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ. ಮಾಸ್ಕ್ ಧರಿಸದೇ ಒಡಾಡುವವರಿಗೆ ಮಾಸ್ಕ್ ಧರಿಸುವಂತೆ ಸೂಚನೆ ನೀಡುವದರೊಂದಿಗೆ ಮಾಸ್ಕ್
ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಬನಶಂಕರಿ ಅಮ್ಮನವರ ಉತ್ಸವ ಹೆಬ್ಬಾಲೆ ಡಿ.೬ : ಇಲ್ಲಿನ ಐತಿಹಾಸಿಕ ಹಿನ್ನೆಲೆ ಹೊಂದಿರುವ ಗ್ರಾಮದೇವತೆ ಶ್ರೀ ಬನಶಂಕರಿ ದೇವಿಯ ವಾರ್ಷಿಕ ಉತ್ಸವ ಭಾನುವಾರ ಶ್ರದ್ಧಾಭಕ್ತಿಯೊಂದಿಗೆ ವಿಜೃಂಭಣೆಯಿAದ ನಡೆಯಿತು. ಬಸವೇಶ್ವರ ಹಾಗೂ ಬನಶಂಕರಿ ದೇವಾಲಯ
ಅಂಬೇಡ್ಕರ್ ಅವರ ಆದರ್ಶ ಮೈಗೂಡಿಸಿಕೊಳ್ಳಲು ಕರೆ ಮಡಿಕೇರಿ, ಡಿ. ೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ‘ಪರಿನಿರ್ವಾಣ
ಕಸದ ಮೇಲೆ ಸಿಸಿ ಕ್ಯಾಮರಾ ಕಣ್ಣುಮಡಿಕೇರಿ, ಡಿ. ೬: ನಗರದಲ್ಲಿ ಎಲ್ಲೆಂದರಲ್ಲಿ ಕಸ ಹಾಕುವವರನ್ನು ಪತ್ತೆಹಚ್ಚಿ ಕಸ ಎಸೆಯುವದನ್ನು ನಿಯಂತ್ರಿಸುವ ಸಲುವಾಗಿ ನಗರ ಸಭೆ ವತಿಯಿಂದ ಆಯ್ದ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮರಾ
೫ ಕೋವಿಡ್ ಪ್ರಕರಣಗಳುಮಡಿಕೇರಿ, ಡಿ. ೬: ಜಿಲ್ಲೆಯಲ್ಲಿ ಸೋಮವಾರ ೫ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೨, ವೀರಾಜಪೇಟೆ ತಾಲೂಕಿನಲ್ಲಿ ೧ ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ ೨