ಕುAದ ಬೆಟ್ಟದಲ್ಲಿ ಬೋಡ್ ನಮ್ಮೆಗೆ ಚಾಲನೆಗೋಣಿಕೊಪ್ಪ ವರದಿ, ಅ. ೧೯: ದಕ್ಷಿಣ ಕೊಡಗಿನ ಬೋಡ್‌ನಮ್ಮೆ ಆಚರಣೆಗೆ ಕುಂದ ಬೆಟ್ಟದಲ್ಲಿ ಸೋಮವಾರ ಚಾಲನೆ ನೀಡಲಾಯಿತು. ವರುಣನ ಅಬ್ಬರದ ನಡುವೆ ಸ್ಥಳೀಯರು ಆಚರಣೆಯಲ್ಲಿ ಪಾಲ್ಗೊಂಡು ದೇವರವಿಷ ಸೇವಿಸಿ ಆತ್ಮಹತ್ಯೆಶನಿವಾರಸಂತೆ, ಅ. ೧೯: ಸಮೀಪದ ಎಳನೀರು ಗುಂಡಿಯ ಲೈನ್‌ಮನೆಯಲ್ಲಿ ವಾಸವಿದ್ದ ಪುಷ್ಪ (೨೭) ಎಂಬ ಮಹಿಳೆ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಶನಿವಾರಸಂತೆಮಡಿಕೇರಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮತ್ತೆ ಚುನಾವಣೆಮಡಿಕೇರಿ, ಅ. ೧೯: ಮಡಿಕೇರಿ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಿಗದಿಯಾಗಿ ಅಂತಿಮ ಕ್ಷಣದಲ್ಲಿ ಮುಂದೂಡಲ್ಪಟ್ಟ ಚುನಾವಣೆ ತಾ. ೨೯ ರಂದು ನಡೆಯಲಿದೆ. ಚುನಾವಣಾಧಿಕಾರಿಯಾಗಿರುವ ಉಪನಾಳೆ ಪೊಲೀಸ್ ಹುತಾತ್ಮರ ದಿನಾಚರಣೆಮಡಿಕೇರಿ, ಅ. ೧೯: ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ತಾ. ೨೧ ರಂದು (ನಾಳೆ) ಪೊಲೀಸ್ ಹುತಾತ್ಮರ ದಿನಾಚರಣೆ ನಡೆಯಲಿದೆ. ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಬೆಳಿಗ್ಗೆಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಮಡಿಕೇರಿ, ಅ. ೧೯: ಸರಕಾರಿ ಅನುದಾನಿತ ಹಾಗೂ ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಸಾರ್ವಜನಿಕರು ಹಾಗೂ ಗಣ್ಯ ವ್ಯಕ್ತಿಗಳು ಹಾಗೂ ಅವರ ಮಕ್ಕಳ
ಕುAದ ಬೆಟ್ಟದಲ್ಲಿ ಬೋಡ್ ನಮ್ಮೆಗೆ ಚಾಲನೆಗೋಣಿಕೊಪ್ಪ ವರದಿ, ಅ. ೧೯: ದಕ್ಷಿಣ ಕೊಡಗಿನ ಬೋಡ್‌ನಮ್ಮೆ ಆಚರಣೆಗೆ ಕುಂದ ಬೆಟ್ಟದಲ್ಲಿ ಸೋಮವಾರ ಚಾಲನೆ ನೀಡಲಾಯಿತು. ವರುಣನ ಅಬ್ಬರದ ನಡುವೆ ಸ್ಥಳೀಯರು ಆಚರಣೆಯಲ್ಲಿ ಪಾಲ್ಗೊಂಡು ದೇವರ
ವಿಷ ಸೇವಿಸಿ ಆತ್ಮಹತ್ಯೆಶನಿವಾರಸಂತೆ, ಅ. ೧೯: ಸಮೀಪದ ಎಳನೀರು ಗುಂಡಿಯ ಲೈನ್‌ಮನೆಯಲ್ಲಿ ವಾಸವಿದ್ದ ಪುಷ್ಪ (೨೭) ಎಂಬ ಮಹಿಳೆ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಶನಿವಾರಸಂತೆ
ಮಡಿಕೇರಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮತ್ತೆ ಚುನಾವಣೆಮಡಿಕೇರಿ, ಅ. ೧೯: ಮಡಿಕೇರಿ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಿಗದಿಯಾಗಿ ಅಂತಿಮ ಕ್ಷಣದಲ್ಲಿ ಮುಂದೂಡಲ್ಪಟ್ಟ ಚುನಾವಣೆ ತಾ. ೨೯ ರಂದು ನಡೆಯಲಿದೆ. ಚುನಾವಣಾಧಿಕಾರಿಯಾಗಿರುವ ಉಪ
ನಾಳೆ ಪೊಲೀಸ್ ಹುತಾತ್ಮರ ದಿನಾಚರಣೆಮಡಿಕೇರಿ, ಅ. ೧೯: ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ತಾ. ೨೧ ರಂದು (ನಾಳೆ) ಪೊಲೀಸ್ ಹುತಾತ್ಮರ ದಿನಾಚರಣೆ ನಡೆಯಲಿದೆ. ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಬೆಳಿಗ್ಗೆ
ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಮಡಿಕೇರಿ, ಅ. ೧೯: ಸರಕಾರಿ ಅನುದಾನಿತ ಹಾಗೂ ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಸಾರ್ವಜನಿಕರು ಹಾಗೂ ಗಣ್ಯ ವ್ಯಕ್ತಿಗಳು ಹಾಗೂ ಅವರ ಮಕ್ಕಳ