ಜಿಲ್ಲೆಯ ವಿವಿಧೆಡೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಶನಿವಾರಸಂತೆ: ಕೊಡ್ಲಿಪೇಟೆ ಹೋಬಳಿಯ ಬ್ಯಾಟಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಬಳೂರು ಗ್ರಾಮದ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಸಭೆ ಶನಿವಾರ ಬೆಳಿಗ್ಗೆ ೧೦ ಗಂಟೆಯಿAದ
ಎಸ್ಕೆಎಸ್ಎಸ್ಎಫ್ ಸ್ಥಾಪನಾ ದಿನಾಚರಣೆವೀರಾಜಪೇಟೆ, ಫೆ. ೨೦: ಎಸ್.ಕೆ.ಎಸ್.ಎಸ್.ಎಫ್. ಸಂಸ್ಥೆಯು ೩೩ನೇ ಸ್ಥಾಪನಾ ದಿನದ ಅಂಗವಾಗಿ ವೀರಾಜಪೇಟೆಯ ಸಂಸ್ಥೆಯಲ್ಲಿ ಶಾಖೆಯ ಪದಾಧಿಕಾರಿಗಳು ಧ್ವಜಾರೋಹಣ ಮಾಡಿ, ಸಿಹಿ ಹಂಚಿ ಸಂಭ್ರಮ ಆಚರಿಸಿದರು. ಎಸ್.ಕೆ.ಎಸ್.ಎಸ್.ಎಫ್.ನ
ಛತ್ರಪತಿ ಶಿವಾಜಿ ಜನ್ಮ ದಿನಾಚರಣೆ*ಗೋಣಿಕೊಪ್ಪ, ಫೆ. ೨೦: ಛತ್ರಪತಿ ಶಿವಾಜಿ ಮಹಾರಾಜರ ಜನ್ಮ ದಿನಾಚರಣೆಯನ್ನು ಗೋಣಿಕೊಪ್ಪಲು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಆಚರಿಸಲಾಯಿತು. ಬಸ್ ನಿಲ್ದಾಣದ ಸಮೀಪದಲ್ಲಿನ ಧ್ವಜ ಕಂಬದ ಎದುರು ಬಿಜೆಪಿ
ಸಾವಯವ ಸಿರಿ ಯೋಜನೆ ನೋಂದಾಯಿತ ಸಂಸ್ಥೆಗಳಿAದ ಅರ್ಜಿ ಆಹ್ವಾನ ಮಡಿಕೇರಿ, ಫೆ. ೨೦: ಸಾವಯವ ಸಿರಿ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಕಾರ್ಯ ನಿರ್ವಹಿಸಲು ನೋಂದಾಯಿತ ಸಾಮಾಜಿಕ ಸಂಸ್ಥೆಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ
ವಿದ್ಯರ್ಥಿಗಳಿಗೆ ಮಾಸ್ಕ್ ಸ್ಯಾನಿಟೈಸರ್ ವಿತರಣೆಸುಂಟಿಕೊಪ್ಪ, ಫೆ. ೨೦: ಸುಂಟಿಕೊಪ್ಪ ಕಾಂಗ್ರೆಸ್‌ನ ವಿವಿಧ ಕಾರ್ಮಿಕ ಘಟಕಗಳಿಗೆ ಅಧ್ಯಕ್ಷ ಪದಾಧಿಕಾರಿಗಳನ್ನು ನೇಮಕಗೊಳಿಸಿ ಕಾಂಗ್ರೆಸ್ ಜಿಲ್ಲಾ ಮುಖಂಡರುಗಳು ಆದೇಶ ಪ್ರತಿಯನ್ನು ನೀಡಿದರು. ಹೋಬಳಿ ಕಾಂಗ್ರೆಸ್ ಕಾರ್ಮಿಕ ಘಟಕಕ್ಕೆ