ಕ್ರೀಡಾ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಮಡಿಕೇರಿ, ಫೆ. 13: ಜಿಲ್ಲಾ ಪಂಚಾಯಿತಿ ಯೋಜನೆಯಡಿ 2021-22ನೇ ಸಾಲಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹ ಧನ ನೀಡುವ ಯೋಜನೆ
ಜಿಲ್ಲಾ ಕಸಾಪ ಅಧ್ಯಕ್ಷ ಕೇಶವ ಕಾಮತ್ಗೆ ಸನ್ಮಾನಮಡಿಕೇರಿ, ಫೆ. 13: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಂ.ಪಿ. ಕೇಶವ ಕಾಮತ್ ಅವರನ್ನು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ವತಿಯಿಂದ
ಮನೆಕೊಚ್ಚಿಹೋದರೂ ಸಾಲದ ಶೂಲದ ಪರಿತಾಪಚೆಟ್ಟಳ್ಳಿ, ಫೆ. 13: 2018ರಲ್ಲಿ ನಡೆದ ಪ್ರಕೃತಿ ವಿಕೋಪದಿಂದಾದ ಜಲಪ್ರಳಯದಲ್ಲಿ ನೂತನವಾಗಿ ನಿರ್ಮಿಸಿದ ರೂ. 40ಲಕ್ಷದ ಮನೆಮಠವೆಲ್ಲ ನಾಶವಾಗಿದ್ದು, ಮನೆಸಾಲ ಮರು ಪಾವತಿಸಲಾಗದೇ ಸಾಲ ಮನ್ನಾ ಮಾಡಿಕೊಡಬೇಕೆಂದು
ಮನೆ ನಿರ್ಮಾಣ ಯೋಜನೆಯಡಿ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಮಡಿಕೇರಿ, ಫೆ. 13: ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಫಲಾಪೇಕ್ಷಿಗಳಿಂದ ವಸತಿ ರಹಿತ ನಿವೇಶನ (ಸೈಟ್) ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು
‘ಸ್ಮಶಾನ ಭೂಮಿ ಕಲ್ಪಿಸಲು ಮನವಿ ಸಲ್ಲಿಸಿ’ಮಡಿಕೇರಿ, ಫೆ. 13: ರಾಜ್ಯದಲ್ಲಿನ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಮೂಲ ಉದ್ದೇಶವಾಗಿದ್ದು, ಸ್ಮಶಾನ ಭೂಮಿ ಕಲ್ಪಿಸಲು ನಿಯಮಗಳು ಇದ್ದು ಸಾರ್ವಜನಿಕರಿಗೆ