ಸಂಸದರ ವಿರುದ್ಧ ಪ್ರತಿಭಟನೆಸಿದ್ದಾಪುರ, ಫೆ. ೧೦: ಸಂಸದ ಪ್ರತಾಪ್ ಸಿಂಹ ಅವರು ಸಂವಿಧಾನ ವಿರೋಧಿ ಹೇಳಿಕೆ ನೀಡಿರುವುದಾಗಿ ಆರೋಪಿಸಿ ಎಸ್ ಡಿ ಪಿ ಐ ಪಕ್ಷದ ಕಾರ್ಯಕರ್ತರು ಸಿದ್ದಾಪುರದಲ್ಲಿ ಪ್ರತಿಭಟನೆ
ಗ್ರಾಮ ಒನ್ ಫ್ರಾಂಚೈಸಿಗಳಿAದ ಅರ್ಜಿ ಆಹ್ವಾನಮಡಿಕೇರಿ, ಫೆ. ೧೦: ಗ್ರಾಮ ಒನ್ ಯೋಜನೆಯನ್ನು ಸರ್ಕಾರ ಈಗಾಗಲೇ ಲೋಕಾರ್ಪಣೆ ಮಾಡಿದ್ದು, ‘ಗ್ರಾಮ ಒನ್’ ಮೂಲಕ ಹಳ್ಳಿಗರಿಗೂ ಸೇವೆ ನೀಡಬೇಕೆಂಬ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಸರ್ಕಾರದ
ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿಗೆ ಮನವಿಕರಿಕೆ, ಫೆ. ೧೦: ಜಿಲ್ಲೆಯ ಮೂಲಕ ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಕಾಂಞAಗಾಡ್-ಮಡಿಕೇರಿ-ಮೈಸೂರು ರಾಷ್ಟಿçÃಯ ಹೆದ್ದಾರಿ ಯೋಜನೆಯನ್ನು ಭಾರತ್ ಮಾಲಾ ಯೋಜನೆಯಡಿಯಲ್ಲಿ ಸೇರಿಸಿ ಅಭಿವೃದ್ಧಿಪಡಿಸುವಂತೆ ಕಾಸರಗೋಡು ಜಿಲ್ಲಾ
ಲೈನ್ಮನೆ ವಾಸಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಒತ್ತಾಯಿಸಿ ಪ್ರತಿಭಟನೆ*ಗೋಣಿಕೊಪ್ಪ, ಫೆ. ೧೦: ಜಿಲ್ಲೆಯ ಲೈನ್‌ಮನೆಗಳಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ವಸತಿ ಹಾಗೂ ಇನ್ನಿತರ ಮೂಲ ಸೌಕರ್ಯವನ್ನು ಒದಗಿಸಿಕೊಡಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ
ಜೇನುಕಲ್ಲು ಬೆಟ್ಟ ಅಭಿವೃದ್ಧಿಗೆ ಆಗ್ರಹ ಕಣಿವೆ, ಫೆ. ೧೦: ಇಲ್ಲಿಗೆ ಸಮೀಪದ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದಲ್ಲಿನ ಜೇನುಕಲ್ಲು ಬೆಟ್ಟ ಪ್ರದೇಶವನ್ನು ಅಭಿವೃದ್ದಿ ಪಡಿಸುವ ಮೂಲಕ ಪ್ರಮುಖ ಯಾತ್ರಾ ಸ್ಥಳವಾಗಿ