ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯಕಾರಿ ಮಂಡಳಿ ಸಭೆ ಮಡಿಕೇರಿ, ಏ.೧೩ : ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯಕಾರಿ ಮಂಡಳಿ ಸಭೆ ಸಂಘದ ಅಧ್ಯಕ್ಷ ಎಸ್.ಎಂ.ಚAಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ
ಹುದುಗೂರುವಿನಲ್ಲಿ ವಾರ್ಷಿಕ ಪೂಜೋತ್ಸವಕೂಡಿಗೆ, ಏ. ೧೩: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದ ವಾರ್ಷಿಕ ವಿಶೇಷ ಪೂಜೋತ್ಸವ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ವಿವಿಧ ಹೋಮ ಹವನಗಳೊಂದಿಗೆ
ಮಾದೇರಪ್ಪ ಪಾಷಾಣಮೂರ್ತಿ ಕೋಲಮಡಿಕೇರಿ, ಏ. ೧೩: ವೀರಾಜಪೇಟೆ ಬಳಿಯ ಕುಂಜಲಗೇರಿ ಗ್ರಾಮದಲ್ಲಿ ಚೊಟ್ಟೇರ ಕುಟುಂಬಸ್ಥರಿAದ ಎರಡು ವರ್ಷಗಳಿಗೊಮ್ಮೆ ಆಚರಿಸಲ್ಪಡುವ ಮಾದೇರಪ್ಪ (ಮುತ್ತಪ್ಪ), ಪಾಷಾಣಮೂರ್ತಿ, ಗುಳಿಗ, ಕಾರೋಣ, ಕಲ್ಯಾಟಜ್ಜಪ್ಪ, ಮತ್ತು ಚಾಮುಂಡಿ
ಶ್ರೀಗುರು ಸಿದ್ಧವೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಶನಿವಾರಸಂತೆ, ಏ. ೧೩: ಸಮೀಪದ ಶ್ರೀ ತಪೋವನ ಕ್ಷೇತ್ರ ಮನೆಹಳ್ಳಿಮಠ ಶ್ರೀಗುರು ಸಿದ್ಧವೀರೇಶ್ವರ ಸ್ವಾಮಿಯವರ ಜಾತ್ರಾ ಮಹೋತ್ಸವ ತಾ. ೧೮ ರಂದು ನಡೆಯಲಿದೆ. ಅಂದು ಬೆಳಿಗ್ಗೆ ೫ ಗಂಟೆಗೆ
ವಸತಿ ರಹಿತರಿಂದ ಅರ್ಜಿ ಆಹ್ವಾನಮಡಿಕೇರಿ, ಏ.೧೩: ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ವಾಜಪೇಯಿ ನಗರ ವಸತಿ ಯೋಜನೆಯಡಿ ೩೮ ಮನೆಗಳು ಮತ್ತು ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ(ನಗರ) ಯಡಿ ೧೨ ಮನೆಗಳ ಗುರಿ ಹೊಂದಲಾಗಿದೆ.