ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೇಮಕವೀರಾಜಪೇಟೆ, ಜೂ. ೧೯: ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಗಣಪತಿ ಆರ್ಕೇಡ್ ಸಭಾಂಗಣದಲ್ಲಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಸಭೆಯನ್ನು ಉದ್ದೇಶಿಸಿ ಪ್ರ‍್ರಾಸ್ತಾವಿಕ
ತಾ ೨೮ ರಂದು “ನಾಡ್ಮದ್ದ್ಕಾರಡ ಸಮಾವೇಶ”ಮಡಿಕೇರಿ, ಜೂ. ೧೯: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ತಾ. ೨೮ ರಂದು ಸೋಮವಾರಪೇಟೆ ಕೊಡವ ಸಮಾಜದಲ್ಲಿ “ನಾಡ್‌ಮದ್ದ್ಕಾರಡ ಸಮಾವೇಶ” ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ “ನಾಟಿವೈದ್ಯ”ದಲ್ಲಿ
ಯುಜಿಸಿ ನೆಟ್ ಮತ್ತು ಕೆ ಸೆಟ್ ಪರೀಕ್ಷೆಗೆ ತರಬೇತಿಮಡಿಕೇರಿ, ಜೂ. ೧೯: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವ ವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ
ವಿಶ್ವ ರಕ್ತ ದಾನಿಗಳ ದಿನಾಚರಣೆಮಡಿಕೇರಿ, ಜೂ. ೧೯: ಕರ್ನಾಟಕ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ನೆಲ್ಲಿಹುದಿಕೇರಿ ಮುತ್ತಪ್ಪ ಯುವ
ನೆಲ್ಲಿಹುದಿಕೇರಿ ಪಂಚಾಯಿತಿಗೆ ಪ್ರಶಸ್ತಿಸಿದ್ದಾಪುರ, ಜೂ. ೧೯: ನೆಲ್ಲಿಹುದಿಕೇರಿ ಗ್ರಾ.ಪಂ.ಗೆ ಸಾರ್ವಜನಿಕ ಸ್ನೇಹಿ ಸಂಬAಧ ಮೂರು ಪ್ರಶಸ್ತಿಗಳು ದೊರೆತಿದೆ. ನೆಲ್ಲಿಹುದಿಕೇರಿ ಗ್ರಾ.ಪಂ. ೨೦೨೧-೨೨ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ