ಅಗ್ನಿಪಥ ಲೆ ಜ ಬನ್ಸಿ ಪೊನ್ನಪ್ಪ ಏನನ್ನುತ್ತಾರೆ ಮಡಿಕೇರಿ, ಜೂ. ೧೮: ಕೇಂದ್ರ ಸರಕಾರ ಘೋಷಿಸಿರುವ ನೂತನ ಅಗ್ನಿಪಥ ಯೋಜನೆಯು ಯುವಜನತೆಯ ಮೂಲಕ ಸೇನೆಯ ಬಲ ಹೆಚ್ಚಿಸಲು ರೂಪಿಸಿರುವ ಯೋಜನೆಯಾಗಿದೆ. ಯೋಜನೆಯ ಮೂಲಕ ಸೇನೆಗೆ ಸೇರುವ
ಜಿಲ್ಲಾಧಿಕಾರಿ ಎದುರು ಸಮಸ್ಯೆಗಳ ಅನಾವರಣಚೆಟ್ಟಳ್ಳಿ, ಜೂ. ೧೮: ಲೈನ್‌ಮನೆಗಳಲ್ಲಿ ವಾಸಿಸುವವರಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತಿತರ ಅಗತ್ಯ ದಾಖಲೆಗಳು ಇಲ್ಲದಿದ್ದಲ್ಲಿ ಗ್ರಾಮ ಒನ್ ಕೇಂದ್ರ ಬಳಸಿಕೊಂಡು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿ
ಅರೆಭಾಷೆಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಣೆಮಡಿಕೇರಿ, ಜೂ. ೧೮: ಅರೆಭಾಷೆಯ ಅಭಿವೃದ್ಧಿಗೆ ಪೂರಕವಾಗಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯನಿರ್ವಹಿಸುತ್ತಿದೆ ಎಂದು ಅಕಾಡೆಮಿ ಅಧ್ಯಕ್ಷ ಲಕ್ಷಿö್ಮನಾರಾಯಣ ಕಜೆಗದ್ದೆ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾಭವನದಲ್ಲಿ ಕರೆಯಲಾಗಿದ್ದ
ಅಪಘಾತದಲ್ಲಿ ಬೈಕ್ ಸವಾರ ದುರ್ಮಣಸುಂಟಿಕೊಪ್ಪ, ಜೂ. ೧೮: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪ ಸಮೀಪದ ಬಾಳೆಕಾಡುವಿನಲ್ಲಿ ನಡೆದಿದೆ. ಚೆಟ್ಟಳ್ಳಿ ಸಮೀಪದ ಪೊನ್ನತ್‌ಮೊಟ್ಟೆ ಗ್ರಾಮದಿಂದ ಮಡಿಕೇರಿ
ತಾ ೨೫ ರಂದು ಕೊಡವ ಭಾಷೆ ಕುರಿತು ವಿಚಾರ ಸಂಕಿರಣಮಡಿಕೇರಿ, ಜೂ. ೧೮: ಕೊಡವಾಮೆ ಆಶ್ರಯದಲ್ಲಿರುವ ಬುಡಕಟ್ಟ್ ಸಂಸ್ಕೃತಿ ಅಧ್ಯಯನ ಕೇಂದ್ರದ ವತಿಯಿಂದ ತಾ. ೨೫ ರಂದು ಗೋಣಿಕೊಪ್ಪ ಕಾವೇರಿ ಕಾಲೇಜು ಸಭಾಂಗಣದಲ್ಲಿ ಕೊಡವ ಭಾಷೆ ಕುರಿತಾಗಿ