ನಿರಂತರ ವಿದ್ಯುತ್ ಸಮಸ್ಯೆ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯನಾಪೋಕ್ಲು, ಜು. ೧೨: ಸಮೀಪದ ಚೆಯ್ಯಂಡಾಣೆ, ನರಿಯಂದಡ, ಕರಡ, ಅರಪಟ್ಟು ಗ್ರಾಮಗಳಲ್ಲಿ ನಿರಂತರವಾಗಿ ವಿದ್ಯುತ್ ಸಮಸ್ಯೆ ಎದುರಾಗುತ್ತಿದ್ದು, ಸಂಬAಧಿಸಿದ ಇಲಾಖಾಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಈವಿದ್ಯಾರ್ಥಿಗಳಿಗೆ ಲಸಿಕೆ ಮುಳ್ಳೂರು, ಜು. ೧೨: ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಸ್ಥಳೀಯ ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೧೮ ವರ್ಷ ಮೇಲ್ಪಟ್ಟ ಕಾಲೇಜಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು. ಸಮುದಾಯನೆಟ್ವರ್ಕ್ ಸಮಸ್ಯೆ ಪರಿಹಾರಕ್ಕೆ ಒತ್ತಾಯಚೆಯ್ಯಂಡಾಣೆ, ಜು. ೧೨: ಬಿ.ಎಸ್.ಎನ್.ಎಲ್. ನೆಟ್‌ವರ್ಕ್ ಸಮಸ್ಯೆಯಿಂದ ಚೆಯ್ಯಂಡಾಣೆ ವ್ಯಾಪ್ತಿಯ ಜನರು ಸಮಸ್ಯೆ ಅನುಭವಿಸು ತ್ತಿದ್ದು, ಈ ಬಗ್ಗೆ ಸಂಬAಧಪಟ್ಟ ಇಲಾಖೆ ಎಚ್ಚೆತ್ತು ಸಮಸ್ಯೆ ಪರಿಹರಿಸಬೇಕೆಂದು ಜನರುಯುವ ಸಂಘಗಳ ನೋಂದಣಿಗೆ ಮನವಿಮಡಿಕೇರಿ, ಜು. ೧೨: ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಕ ಹಾಗೂ ಯುವತಿ ಸಂಘಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿದ ಶಾಸಕ ಅಪ್ಪಚ್ಚು ರಂಜನ್ ಸೋಮವಾರಪೇಟೆ, ಜು.೧೨: ಕೊರೊನಾ ಹಿನ್ನೆಲೆ ಹಲವಷ್ಟು ಮಾರ್ಗಸೂಚಿಗಳನ್ನು ಅಳವಡಿಸಿ ಕೊಂಡು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ಸಿದ್ಧತೆ ಕೈಗೊಂಡಿದ್ದು, ಕೊಡಗಿನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರುವ
ನಿರಂತರ ವಿದ್ಯುತ್ ಸಮಸ್ಯೆ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯನಾಪೋಕ್ಲು, ಜು. ೧೨: ಸಮೀಪದ ಚೆಯ್ಯಂಡಾಣೆ, ನರಿಯಂದಡ, ಕರಡ, ಅರಪಟ್ಟು ಗ್ರಾಮಗಳಲ್ಲಿ ನಿರಂತರವಾಗಿ ವಿದ್ಯುತ್ ಸಮಸ್ಯೆ ಎದುರಾಗುತ್ತಿದ್ದು, ಸಂಬAಧಿಸಿದ ಇಲಾಖಾಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಈ
ವಿದ್ಯಾರ್ಥಿಗಳಿಗೆ ಲಸಿಕೆ ಮುಳ್ಳೂರು, ಜು. ೧೨: ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಸ್ಥಳೀಯ ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೧೮ ವರ್ಷ ಮೇಲ್ಪಟ್ಟ ಕಾಲೇಜಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು. ಸಮುದಾಯ
ನೆಟ್ವರ್ಕ್ ಸಮಸ್ಯೆ ಪರಿಹಾರಕ್ಕೆ ಒತ್ತಾಯಚೆಯ್ಯಂಡಾಣೆ, ಜು. ೧೨: ಬಿ.ಎಸ್.ಎನ್.ಎಲ್. ನೆಟ್‌ವರ್ಕ್ ಸಮಸ್ಯೆಯಿಂದ ಚೆಯ್ಯಂಡಾಣೆ ವ್ಯಾಪ್ತಿಯ ಜನರು ಸಮಸ್ಯೆ ಅನುಭವಿಸು ತ್ತಿದ್ದು, ಈ ಬಗ್ಗೆ ಸಂಬAಧಪಟ್ಟ ಇಲಾಖೆ ಎಚ್ಚೆತ್ತು ಸಮಸ್ಯೆ ಪರಿಹರಿಸಬೇಕೆಂದು ಜನರು
ಯುವ ಸಂಘಗಳ ನೋಂದಣಿಗೆ ಮನವಿಮಡಿಕೇರಿ, ಜು. ೧೨: ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಕ ಹಾಗೂ ಯುವತಿ ಸಂಘಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ
ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿದ ಶಾಸಕ ಅಪ್ಪಚ್ಚು ರಂಜನ್ ಸೋಮವಾರಪೇಟೆ, ಜು.೧೨: ಕೊರೊನಾ ಹಿನ್ನೆಲೆ ಹಲವಷ್ಟು ಮಾರ್ಗಸೂಚಿಗಳನ್ನು ಅಳವಡಿಸಿ ಕೊಂಡು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ಸಿದ್ಧತೆ ಕೈಗೊಂಡಿದ್ದು, ಕೊಡಗಿನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರುವ