ಪಡಿತರ ಚೀಟಿ ಇಕೆವೈಸಿ ಅವಧಿ ವಿಸ್ತರಣೆಗೆ ಮನವಿಮಡಿಕೇರಿ, ಸೆ. ೭: ಪಡಿತರ ಚೀಟಿಗೆ ಸಂಬAಧಿಸಿದAತೆ ಇಕೆವೈಸಿ ನೀಡುವ ಪ್ರಕ್ರಿಯೆಗೆ ಆಹಾರ ಇಲಾಖೆ ತಾ. ೧೦ರ ವರೆಗೆ ಅವಕಾಶ ನೀಡಿದ್ದು, ಕಾಲಾವಕಾಶ ಕಡಿಮೆ ಇರುವುದರಿಂದ ಅವಧಿಯನ್ನುಸರಕಾರಿ ನೌಕರರ ಸಂಘದಿAದ ಮನವಿಮಡಿಕೇರಿ, ಸೆ. ೭: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪೊನ್ನಚನ ಶ್ರೀನಿವಾಸ್, ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಸಿ. ಅರುಣ್ ಕುಮಾರ್, ಪದಾಧಿಕಾರಿಗಳು ಮತ್ತು ನಿರ್ದೇಶಕರುಗಳುಗಣೇಶೋತ್ಸವ ಇಂದು ಸಮಿತಿಗಳ ಸಭೆಸೋಮವಾರಪೇಟೆ,ಸೆ.೭: ಸೋಮವಾರಪೇಟೆ ವ್ಯಾಪ್ತಿಯಲ್ಲಿ ನಡೆಯುವ ಗಣೇಶೋತ್ಸವಕ್ಕೆ ಸಂಬAಧಿಸಿದAತೆ ತಾ. ೮ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಕಂದಾಯ ಇಲಾಖೆ ವತಿಯಿಂದ ಪಟ್ಟಣದ ಜಾನಕಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ.ಶಸ್ತçಚಿಕಿತ್ಸಾ ಶಿಬಿರಮಡಿಕೇರಿ, ಸೆ.೭: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ೨೦೨೧ ರ ಸೆಪ್ಟೆಂಬರ್ ಮಾಹೆಯಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಮಹಿಳಾ ಸಂತಾನಹರಣ ಶಸ್ತçಚಿಕಿತ್ಸಾ ಶಿಬಿರ೨೨ ಹೊಸ ಕೋವಿಡ್ ೧೯ ಪ್ರಕರಣಗಳುಮಡಿಕೇರಿ, ಸೆ.೭: ಜಿಲ್ಲೆಯಲ್ಲಿ ಮಂಗಳವಾರ ೨೨ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೮, ಸೋಮವಾರಪೇಟೆ ತಾಲೂಕಿನಲ್ಲಿ ೮,ವೀರಾಜಪೇಟೆ ತಾಲೂಕಿನಲ್ಲಿ ೬ ಹೊಸ ಕೋವಿಡ್-೧೯ ಪ್ರಕರಣಗಳು
ಪಡಿತರ ಚೀಟಿ ಇಕೆವೈಸಿ ಅವಧಿ ವಿಸ್ತರಣೆಗೆ ಮನವಿಮಡಿಕೇರಿ, ಸೆ. ೭: ಪಡಿತರ ಚೀಟಿಗೆ ಸಂಬAಧಿಸಿದAತೆ ಇಕೆವೈಸಿ ನೀಡುವ ಪ್ರಕ್ರಿಯೆಗೆ ಆಹಾರ ಇಲಾಖೆ ತಾ. ೧೦ರ ವರೆಗೆ ಅವಕಾಶ ನೀಡಿದ್ದು, ಕಾಲಾವಕಾಶ ಕಡಿಮೆ ಇರುವುದರಿಂದ ಅವಧಿಯನ್ನು
ಸರಕಾರಿ ನೌಕರರ ಸಂಘದಿAದ ಮನವಿಮಡಿಕೇರಿ, ಸೆ. ೭: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪೊನ್ನಚನ ಶ್ರೀನಿವಾಸ್, ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಸಿ. ಅರುಣ್ ಕುಮಾರ್, ಪದಾಧಿಕಾರಿಗಳು ಮತ್ತು ನಿರ್ದೇಶಕರುಗಳು
ಗಣೇಶೋತ್ಸವ ಇಂದು ಸಮಿತಿಗಳ ಸಭೆಸೋಮವಾರಪೇಟೆ,ಸೆ.೭: ಸೋಮವಾರಪೇಟೆ ವ್ಯಾಪ್ತಿಯಲ್ಲಿ ನಡೆಯುವ ಗಣೇಶೋತ್ಸವಕ್ಕೆ ಸಂಬAಧಿಸಿದAತೆ ತಾ. ೮ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಕಂದಾಯ ಇಲಾಖೆ ವತಿಯಿಂದ ಪಟ್ಟಣದ ಜಾನಕಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ.
ಶಸ್ತçಚಿಕಿತ್ಸಾ ಶಿಬಿರಮಡಿಕೇರಿ, ಸೆ.೭: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ೨೦೨೧ ರ ಸೆಪ್ಟೆಂಬರ್ ಮಾಹೆಯಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಮಹಿಳಾ ಸಂತಾನಹರಣ ಶಸ್ತçಚಿಕಿತ್ಸಾ ಶಿಬಿರ
೨೨ ಹೊಸ ಕೋವಿಡ್ ೧೯ ಪ್ರಕರಣಗಳುಮಡಿಕೇರಿ, ಸೆ.೭: ಜಿಲ್ಲೆಯಲ್ಲಿ ಮಂಗಳವಾರ ೨೨ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೮, ಸೋಮವಾರಪೇಟೆ ತಾಲೂಕಿನಲ್ಲಿ ೮,ವೀರಾಜಪೇಟೆ ತಾಲೂಕಿನಲ್ಲಿ ೬ ಹೊಸ ಕೋವಿಡ್-೧೯ ಪ್ರಕರಣಗಳು