ಮಹಿಳಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರಮಡಿಕೇರಿ, ಜೂ. ೧೬: ಕೊಡಗು ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಪುಷ್ಪಾವತಿ ಅವರು ಇಂದು ಜೆಡಿಎಸ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ
ಮಳೆಗಾಲದ ಮುನ್ನೆಚ್ಚರಿಕೆ ಕರಿಕೆಯಲ್ಲಿ ಸ್ವಚ್ಛತಾ ಶ್ರಮದಾನಮಡಿಕೇರಿ, ಜೂ. ೧೬: ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಕರಿಕೆ ಗ್ರಾ.ಪಂ ವತಿಯಿಂದ ಶ್ರಮದಾನ ನಡೆಯಿತು. ಗ್ರಾ.ಪಂ ವ್ಯಾಪ್ತಿಯ
ಶನಿವಾರಸಂತೆ ಗ್ರಾಪಂ ವತಿಯಿಂದ ಶೈಕ್ಷಣಿಕ ಸಾಧಕರುಗಳಿಗೆ ಸನ್ಮಾನಮುಳ್ಳೂರು, ಜೂ. ೧೬: ‘ವಿದ್ಯಾರ್ಥಿಗಳಲ್ಲಿ ಛಲಗಾರಿಕೆ, ಏಕಾಗ್ರತೆ ಮತ್ತು ಕಠಿಣ ಪರಿಶ್ರಮ ಇದ್ದಲ್ಲಿ ಸಾಧನೆಯ ಗುರಿಮುಟ್ಟಲು ಸಾಧ್ಯವಾಗುತ್ತದೆ’ ಎಂದು ಶನಿವಾರಸಂತೆ ಪೊಲೀಸ್ ವೃತ್ತ ನಿರೀಕ್ಷಕ ಎಸ್. ಪರಶಿವಮೂರ್ತಿ
ಅಗತ್ಯ ಪಿಡಿಓಗಳಿಲ್ಲದೆ ಅಭಿವೃದ್ಧಿಗೆ ಹಿನ್ನಡೆ (ವಿಶೇಷ ವರದಿ: ಹೆಚ್.ಕೆ. ಜಗದೀಶ್) ಗೋಣಿಕೊಪ್ಪಲು, ಜೂ. ೧೬: ಗ್ರಾಮಗಳ ಅಭಿವೃದ್ಧಿಯನ್ನು ತ್ವರಿತಗತಿಯಲ್ಲಿ ಕಾರ್ಯಗತ ಗೊಳಿಸಲು ಸರ್ಕಾರ ಗ್ರಾಮಮಟ್ಟಕ್ಕೆ ಹೆಚ್ಚಿನ ಅಧಿಕಾರವನ್ನು ನೀಡಿದೆ. ಗ್ರಾಮ ಪಂಚಾಯಿತಿಯ ಮೂಲಕ ಅನೇಕ
ಮಾನಸಿಕ ಆರೋಗ್ಯ ತಪಾಸಣಾ ಶಿಬಿರ ಗೋಣಿಕೊಪ್ಪ ವರದಿ, ಜೂ. ೧೬: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್, ಚಿತ್ತ ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ ಹಾಗೂ ವಿವಿಧ ಸಂಘ-ಸAಸ್ಥೆಗಳ ಸಹಯೋಗದಲ್ಲಿ ತಾ. ೧೯ ರಂದು ಗೋಣಿಕೊಪ್ಪ