ದಕ್ಷಿಣ ಕೊಡಗು ಒಕ್ಕಲಿಗರ ಸುಗ್ಗಿ ಕ್ರೀಡೋತ್ಸವ ಕ್ರಿಕೆಟ್ನಲ್ಲಿ ಹಾತೂರು ಹಗ್ಗ ಜಗ್ಗಾಟದಲ್ಲಿ ಕೋತೂರು ಚಾಂಪಿಯನ್ ಪೊನ್ನAಪೇಟೆ, ಏ. ೨೦: ದಕ್ಷಿಣ ಕೊಡಗು ಒಕ್ಕಲಿಗರ ಯುವ ವೇದಿಕೆ ವತಿಯಿಂದ ಹಾತೂರು ಶಾಲೆಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಮೈದಾನದಲ್ಲಿ ಅದ್ಧೂರಿಯಾಗಿ ಆಯೋಜಿಸಲಾಗಿದ್ದ ಒಕ್ಕಲಿಗರ ಸುಗ್ಗಿ
ಮಸೀದಿಗಳಲ್ಲಿ ಅಳವಡಿಸಿರುವ ಲೌಡ್ ಸ್ಪೀಕರ್ ವಿರುದ್ಧ ಕ್ರಮಕ್ಕೆ ಆಗ್ರಹ ಸೋಮವಾರಪೇಟೆ,ಏ.೨೦: ಮಸೀದಿಗಳಲ್ಲಿ ಆಜಾನ್‌ಗಾಗಿ ಅಳವಡಿಸಿರುವ ಧ್ವನಿವರ್ಧಕಗಳಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ತೊಂದರೆಯಾಗುತ್ತಿದ್ದು, ಕಾನೂನು ಪ್ರಕಾರವಾಗಿ ಇವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ
ಬೇಸಿಗೆ ಶಿಬಿರಕ್ಕೆ ಚಾಲನೆ ನಾಪೋಕ್ಲು, ಏ. ೨೦: ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ೨೨ನೇ ವರ್ಷದ ಕ್ರೀಡಾ ಮತ್ತು
ಆರೋಗ್ಯವಂತ ಸಮಾಜ ನಿರ್ಮಾಣವಾದಲ್ಲಿ ದೇಶದ ಅಭಿವೃದ್ಧಿ ಕುಶಾಲನಗರ, ಏ.೨೦: ಆರೋಗ್ಯವಂತ ಸಮಾಜ ನಿರ್ಮಾಣವಾದಲ್ಲಿ ಮಾತ್ರ ಯಾವುದೇ ದೇಶ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ಕೊಡಗು ಮೈಸೂರು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ ಜಿಲ್ಲಾ
ಶತಮಾನೋತ್ಸವ ಸಂಭ್ರಮಕ್ಕೆ ಸಿದ್ಧವಾಗಿರುವ ಸೋಮವಾರಪೇಟೆ ಪ್ರಾಥಮಿಕ ಸಹಕಾರ ಸಂಘಸೋಮವಾರಪೇಟೆ, ಏ. ೨೦: ೧೯೧೯ರಲ್ಲಿ ಸ್ಥಾಪನೆಗೊಂಡ ೨೭೫೯ನೇ ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಇದೀಗ ಶತಮಾನೋತ್ಸವದ ಸಂಭ್ರಮದಲ್ಲಿದ್ದು, ವೈವಿಧ್ಯ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣ ಆಚರಣೆಗೆ