ಇಂದು ವಿದ್ಯುತ್ ವ್ಯತ್ಯಯಶನಿವಾರಸಂತೆ, ಜು. ೧೪: ಮುಖ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ಹಮ್ಮಿಕೊಂಡಿರುವ ಕಾರಣ ತಾ. ೧೫ ರಂದು (ಇಂದು) ಬೆಳಿಗ್ಗೆ ೧೦ ರಿಂದ ಸಂಜೆ೨೦೦ ಕುಟುಂಬಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ ಸಿದ್ದಾಪುರ : ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಿದ್ದಾಪುರದ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿರುತ್ತದೆ. ನದಿ ತೀರದ ನಿವಾಸಿಗಳಿಗೆ ಪ್ರವಾಹ ಭೀತಿಝಿಕಾ ವೈರಸ್ ಬಗ್ಗೆ ಎಚ್ಚರವಿರಲಿ ಡಾ ಕೆ ಮೋಹನ್ ಮಡಿಕೇರಿ, ಜು. ೧೪: ಕೊರೊನಾ ನಡುವೆಯೇ ಇದೀಗ ಝಿಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಕೇರಳದಲ್ಲಿ ಝಿಕಾ ವೈರಸ್ ಖಚಿತ ಪ್ರಕರಣಗಳು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಗಡಿಚಿಗುರು ಯುವಕ ಮಂಡಲದಿAದ ಶ್ರಮದಾನಪೆರಾಜೆ, ಜು. ೧೪: ಇಲ್ಲಿಯ ಗಡಿಗುಡ್ಡೆಯಿಂದ ಕೂರ್ನಡ್ಕದವರೆಗಿನ ವಿದ್ಯುತ್ ತಂತಿಗಳಿಗೆ ತಾಗುತ್ತಿರುವ ಮರದ ರೆಂಬೆಗಳನ್ನು ಮತ್ತು ಇತರ ಕಾಡು ಬಳ್ಳಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಚಿಗುರು ಯುವಕ ಮಂಡಲದವೀರಾಜಪೇಟೆ ಸುತ್ತಮುತ್ತ ಆರ್ಭಟ ವೀರಾಜಪೇಟೆ: ವೀರಾಜಪೇಟೆ ಪಟ್ಟಣ ಹಾಗೂ ಸುತ್ತಮುತ್ತ ಮಳೆಯ ಆರ್ಭಟ ಹೆಚ್ಚಾಗಿದ್ದು, ಕೆಲವು ಕಡೆಗಳಲ್ಲಿ ಸಣ್ಣಪುಟ್ಟ ನದಿ, ತೊರೆ, ಹಳ್ಳಗಳು ತುಂಬಿ ಹರಿಯುತ್ತಿದೆ. ತಲಕಾವೇರಿ, ಭಾಗಮಂಡಲ, ಐಯ್ಯಂಗೇರಿ, ನಾಪೋಕ್ಲು,
ಇಂದು ವಿದ್ಯುತ್ ವ್ಯತ್ಯಯಶನಿವಾರಸಂತೆ, ಜು. ೧೪: ಮುಖ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ಹಮ್ಮಿಕೊಂಡಿರುವ ಕಾರಣ ತಾ. ೧೫ ರಂದು (ಇಂದು) ಬೆಳಿಗ್ಗೆ ೧೦ ರಿಂದ ಸಂಜೆ
೨೦೦ ಕುಟುಂಬಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ ಸಿದ್ದಾಪುರ : ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಿದ್ದಾಪುರದ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿರುತ್ತದೆ. ನದಿ ತೀರದ ನಿವಾಸಿಗಳಿಗೆ ಪ್ರವಾಹ ಭೀತಿ
ಝಿಕಾ ವೈರಸ್ ಬಗ್ಗೆ ಎಚ್ಚರವಿರಲಿ ಡಾ ಕೆ ಮೋಹನ್ ಮಡಿಕೇರಿ, ಜು. ೧೪: ಕೊರೊನಾ ನಡುವೆಯೇ ಇದೀಗ ಝಿಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಕೇರಳದಲ್ಲಿ ಝಿಕಾ ವೈರಸ್ ಖಚಿತ ಪ್ರಕರಣಗಳು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಗಡಿ
ಚಿಗುರು ಯುವಕ ಮಂಡಲದಿAದ ಶ್ರಮದಾನಪೆರಾಜೆ, ಜು. ೧೪: ಇಲ್ಲಿಯ ಗಡಿಗುಡ್ಡೆಯಿಂದ ಕೂರ್ನಡ್ಕದವರೆಗಿನ ವಿದ್ಯುತ್ ತಂತಿಗಳಿಗೆ ತಾಗುತ್ತಿರುವ ಮರದ ರೆಂಬೆಗಳನ್ನು ಮತ್ತು ಇತರ ಕಾಡು ಬಳ್ಳಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಚಿಗುರು ಯುವಕ ಮಂಡಲದ
ವೀರಾಜಪೇಟೆ ಸುತ್ತಮುತ್ತ ಆರ್ಭಟ ವೀರಾಜಪೇಟೆ: ವೀರಾಜಪೇಟೆ ಪಟ್ಟಣ ಹಾಗೂ ಸುತ್ತಮುತ್ತ ಮಳೆಯ ಆರ್ಭಟ ಹೆಚ್ಚಾಗಿದ್ದು, ಕೆಲವು ಕಡೆಗಳಲ್ಲಿ ಸಣ್ಣಪುಟ್ಟ ನದಿ, ತೊರೆ, ಹಳ್ಳಗಳು ತುಂಬಿ ಹರಿಯುತ್ತಿದೆ. ತಲಕಾವೇರಿ, ಭಾಗಮಂಡಲ, ಐಯ್ಯಂಗೇರಿ, ನಾಪೋಕ್ಲು,