ಕೊಡಗಿನಲ್ಲಿ ಆಮ್ ಆದ್ಮಿ ಪಕ್ಷದ ಬಲವರ್ಧನೆ ಎಂಕೆ ಅಪ್ಪಯ್ಯ ವಿಶ್ವಾಸ ಮಡಿಕೇರಿ, ಜೂ. ೧೪: ಶಿಕ್ಷಣ, ಉದ್ಯೋಗ ಮತ್ತು ಸಮಾನತೆಗೆ ಆದ್ಯತೆ ನೀಡುವ ಮೂಲಕ ದೇಶದ ಜನರ ಮನೆ ಮಾತಾಗಿರುವ ಆಮ್ ಆದ್ಮಿ ಪಾರ್ಟಿ ಕೊಡಗು ಜಿಲ್ಲೆಯಲ್ಲೂ ತನ್ನ
ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮಪೊನ್ನಂಪೇಟೆ, ಜೂ. ೧೪: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಎಸ್‌ಸಿ-ಎಸ್‌ಟಿ ಸೆಲ್ ಹಾಗೂ ಐಕ್ಯೂಎಸಿ ಸೆಲ್‌ನ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ
ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನವೀರಾಜಪೇಟೆ, ಜೂ. ೧೪: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪರೀಕ್ಷೆ ಒಂದು ಮುಖ್ಯ ಘಟ್ಟ. ಕಷ್ಟಪಟ್ಟು ಓದುವ ಮೂಲಕ ತಂದೆ-ತಾಯಿ, ಶಿಕ್ಷಕರು ಹಾಗೂ ನಾಡಿಗೆ ಕೀರ್ತಿ ತರುವ
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅನುಷ್ಠಾನಕ್ಕೆ ಹೋರಾಟ ಅಗತ್ಯ ರಮೇಶ್ ಕುಟ್ಟಪ್ಪವೀರಾಜಪೇಟೆ, ಜೂ. ೧೪: ಕೊಡಗು ಜಿಲ್ಲೆಯು ದೇಶ ಸೇವೆಗಾಗಿ, ಕ್ರೀಡಾ ಕ್ಷೇತ್ರಕ್ಕಗಾಗಿ, ಸಾವಿರಾರು ಮಂದಿಯನ್ನು ನೀಡಿದೆ. ರಾಜ್ಯ, ದೇಶ ಮತ್ತು ವಿದೇಶದಲ್ಲಿ ತನ್ನ ಛಾಪು ಮೂಡಿಸಿದೆ. ಆದರೆ
ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ ವೀರಾಜಪೇಟೆ, ಜೂ. ೧೪: ಎಸ್.ಸಿ-ಎಸ್.ಟಿ. ವಿದ್ಯಾರ್ಥಿಗಳ ಏಳಿಗೆಗೆ ಸರ್ಕಾರದ ವತಿಯಿಂದ ನೀಡುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಶೈಕ್ಷಣಿಕವಾಗಿ ವಿದ್ಯಾರ್ಥಿಗಳು ಸಾಧನೆಯನ್ನು ಮಾಡಬೇಕೆಂದು ಮೂಕೊಂಡ ಶಶಿ ಸುಬ್ರಮಣಿ