ಶ್ರದ್ಧಾಭಕ್ತಿಯಿಂದ ಜರುಗಿದ ಲಕ್ಷ ದೀಪೋತ್ಸವಶನಿವಾರಸಂತೆ, ಡಿ. ೪: ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಗಣಪತಿ-ಚಂದ್ರಮೌಳೇಶ್ವರ-ಪಾರ್ವತಿ ದೇವಾಲಯದಲ್ಲಿ ಸೇವಾ ಸಮಿತಿ ವತಿಯಿಂದ ವಾರ್ಷಿಕ ಪೂಜೆ ಲಕ್ಷ ದೀಪೋತ್ಸವವನ್ನು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿAದ ಆಚರಿಸಲಾಯಿತು. ಅರ್ಚಕ ಮಾಲತೇಶ್
ಪುನರ್ವಸತಿ ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ಮನವಿಸಿದ್ದಾಪುರ, ಡಿ. ೪: ನೆಲ್ಯಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಸಂತ್ರಸ್ತ ಕುಟುಂಬಗಳಿಗೆ ನಿವೇಶನ ನೀಡಿದ ಜಾಗದಲ್ಲಿ ಕಿರು ಸೇತುವೆ ಮಾಡಬೇಕೆಂದು ಒತ್ತಾಯಿಸಿ ಸಂತ್ರಸ್ತರ ಹೋರಾಟ ಸಮಿತಿ ಅಧ್ಯಕ್ಷ ಪಿ.ಆರ್
ಅಕಾಲಿಕ ಮಳೆಯಿಂದ ಬೆಳೆಹಾನಿ ಸೂಕ್ತ ಕ್ರಮಕ್ಕೆ ರೈತ ಸಂಘ ಆಗ್ರಹ ಗೋಣಿಕೊಪ್ಪಲು, ಡಿ.೪: ಅಕಾಲಿಕ ಮಳೆಯಿಂದಾಗಿ ರೈತರು ಬೆಳೆದಿದ್ದ ಕಾಫಿ ಫಸಲು ಸೇರಿದಂತೆ ಇನ್ನಿತರ ಬೆಳೆಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾಧ್ಯಕ್ಷ
ಶಾಲೆಗೆ ಕುರ್ಚಿ ಕೊಡುಗೆ ಸಿದ್ದಾಪುರ, ಡಿ ೪ : ನೆಲ್ಯಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗಕ್ಕೆ ನಲಿ-ಕಲಿ ವಿಭಾಗದ ಮಕ್ಕಳಿಗಾಗಿ ಸಿದ್ದಾಪುರದ ಸೂಪರ್‌ಟೆಕ್ಸ್ ಬಟ್ಟೆ ಅಂಗಡಿಯ ಮಾಲೀಕರು ೩೦ ಕುರ್ಚಿಗಳನ್ನು
ಮದ್ಯ ಮಾರಾಟ ನಿಷೇಧಮಡಿಕೇರಿ, ಡಿ. ೪: ಕರ್ನಾಟಕ ವಿಧಾನಪರಿಷತ್ತಿನ ಚುನಾವಣೆ ಹಿನ್ನೆಲೆ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಬಿ.ಸಿ. ಸತೀಶ