ಇಂದು ಹೆಬ್ಬಾಲೆ ಶ್ರೀ ಬನಶಂಕರಿ ಅಮ್ಮನವರ ಜಾತ್ರೋತ್ಸವಕೂಡಿಗೆ, ಡಿ. ೪: ಇಲ್ಲಿಗೆ ಸಮೀಪದ ಹೆಬ್ಬಾಲೆ ಗ್ರಾಮದ ಶ್ರೀ ಬನಶಂಕರಿ ಅಮ್ಮನವರ ಜಾತ್ರೋತ್ಸವ ಮತ್ತು ವಿದ್ಯುತ್ ಅಲಂಕೃತ ಮಂಟಪಗಳ ಮೆರವಣಿಗೆ ಮತ್ತು ಪೂಜೋತ್ಸವ ಕಾರ್ಯಕ್ರಮಗಳು ತಾ.
೨ ಹೊಸ ಕೋವಿಡ್ ಪ್ರಕರಣಗಳುಮಡಿಕೇರಿ, ಡಿ. ೪: ಜಿಲ್ಲೆಯಲ್ಲಿ ಶನಿವಾರ ೨ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೨ ಪ್ರಕರಣಗಳು ಆರ್‌ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೨ ಹೊಸ
ಚೀಲವೊಂದಕ್ಕೆ ೧೫೧೦೦ ರೂಪಾಯಿ ದಾಖಲೆ ನಿರ್ಮಿಸಿದ ಅರೇಬಿಕಾ ಪಾರ್ಚ್ಮೆಂಟ್ ಕಾಫಿಮಡಿಕೇರಿ, ಡಿ. ೩ : ಉತ್ಪಾದನಾ ವೆಚ್ಚದ ಹೆಚ್ಚಳ, ಕಾಡಾನೆ ಹಾವಳಿ, ಕೊರೊನಾ ಲಾಕ್‌ಡೌನ್ ಹೊಡೆತ ಮತ್ತು ಅಕಾಲಿಕ ಮಳೆಯಿಂದ ಕಂಗೆಟ್ಟಿರುವ ಅರೇಬಿಕಾ ಕಾಫಿ ಬೆಳೆಗಾರರಿಗೆ ಕೊನೆಗೂ
ಸಭೆ ಸಮಾರಂಭಗಳಲ್ಲಿ ೫೦೦ ಮಂದಿಗೆ ಮಾತ್ರ ಅವಕಾಶ ಬೆಂಗಳೂರು, ಡಿ. ೩: ದಕ್ಷಿಣ ಆಫ್ರಿಕಾದಿಂದ ರಾಜ್ಯಕ್ಕೆ ಬಂದಿದ್ದವರ ಪೈಕಿ ಇಬ್ಬರಿಗೆ ಓಮಿಕ್ರಾನ್ ಕೊರೊನಾ ರೂಪಾಂತರಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರ ನಿರ್ದಿಷ್ಟ
ವೀರಾಜಪೇಟೆ ಪೊನ್ನಂಪೇಟೆ ತಾಲೂಕು ಬೆಳೆಹಾನಿ ವೀರಾಜಪೇಟೆ, ಡಿ. ೩: ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕುಗಳಲ್ಲಿ ೨೦೨೧-೨೨ನೇ ಸಾಲಿನಲ್ಲಿ ಪ್ರಕೃತಿ ವಿಕೋಪದಿಂದ ಬೆಳೆ ಹಾನಿಯಾಗಿರುವ ಪ್ರದೇಶದ ಬಗ್ಗೆ ಕಾಫಿ ಮಂಡಳಿ, ತೋಟಗಾರಿಕೆ ಇಲಾಖೆ, ಕೃಷಿ