ಕಿಶೋರಾವಸ್ಥೆ ಕಾರ್ಮಿಕ ಕಾಯ್ದೆ ಬಗ್ಗೆ ಅರಿವು ಮಡಿಕೇರಿ, ಡಿ. ೩: ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಕೊಡಗು ಜಿಲ್ಲೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಚೈಲ್ಡ್ ಲೈನ್ (ಮಕ್ಕಳ ಸಹಾಯವಾಣಿ)
ರಸ್ತೆ ಬದಿಯಲ್ಲಿ ಕಸ ಹಾಕಿದವರಿಗೆ ರೂ ೩೦೦೦ ದಂಡಗುಡ್ಡೆಹೊಸೂರು, ಡಿ. ೩: ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಕಾಡು ಬಳಿ ಹೆದ್ದಾರಿಯ ಮೀಸಲು ಅರಣ್ಯ ಪ್ರದೇಶದಲ್ಲಿ ಹೊರ ಜಿಲ್ಲೆಯಿಂದ ವಾಹನದಲ್ಲಿ ಕಸವನ್ನು ತಂದು ಸುರಿಯುತ್ತಿರುವ ಮಾಹಿತಿ
ಜಿಲ್ಲೆಯಲ್ಲಿ ೧೬ ಹೊಸ ಕೋವಿಡ್ ೧೯ ಪ್ರಕರಣಗಳುಮಡಿಕೇರಿ, ಡಿ.೩: ಜಿಲ್ಲೆಯಲ್ಲಿ ಶುಕ್ರವಾರ ೧೬ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೧೩, ಸೋಮವಾರಪೇಟೆ ತಾಲೂಕಿನಲ್ಲಿ ೩ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯
ವಿಧಾನ ಪರಿಷತ್ ಸದಸ್ಯರ ಚುನಾವಣೆ ಕೊಡಗಿನಲ್ಲಿನ ಅವಲೋಕನ (ಕಾಯಪಂಡ ಶಶಿ ಸೋಮಯ್ಯ) ಮಡಿಕೇರಿ, ಡಿ. ೨: ರಾಜ್ಯ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೊಡಗು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮೂಲಕ ಪ್ರಸ್ತುತ ನಡೆಯಲಿರುವ ಚುನಾವಣೆಗೆ ದಿನಗಣನೆ ಆರಂಭಗೊAಡಿದ್ದು,
ಜಿಲ್ಲೆಯ ಗ್ರೂಪ್ ಡಿ ಸಿಬ್ಬಂದಿಗಳಿಗೆ ಮರ್ಮಾಘಾತ (ಪ್ರಜ್ವಲ್ ಜಿ.ಆರ್.) ಮಡಿಕೇರಿ, ಡಿ.೨: ಕೋವಿಡ್ ಸಂದರ್ಭ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ನೇಮಕಗೊಂಡಿದ್ದ ೫೬ ಗ್ರೂಪ್-ಡಿ ಸಿಬ್ಬಂದಿಗಳನ್ನು ಹಠಾತ್ತನೆ ಸೇವೆಯಿಂದ ವಜಾಗೊಳಿಸಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆದೇಶ