ಜಂಬೂರಿನಲ್ಲಿ ತಲೆದೋರಿದ ನೀರಿನ ಸಮಸ್ಯೆ ಕ್ರಮಕ್ಕೆ ಆಗ್ರಹ ಸುಂಟಿಕೊಪ್ಪ, ಏ. ೧೪: ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಬೂರು ಗ್ರಾಮದಲ್ಲಿ ೨೦೧೮ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸರಕಾರದಿಂದ ಮನೆ ನಿರ್ಮಿಸಿಕೊಟ್ಟಿದ್ದು, ಇದೀಗ ಬಡಾವಣೆಯ
ತೋಟದಲ್ಲಿ ಬೀಡುಬಿಟ್ಟಿದ್ದ ಆನೆಗಳು ಮರಳಿ ಕಾಡಿಗೆ ಸಿದ್ದಾಪುರ, ಏ. ೧೪: ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕುಶಾಲನಗರದ ಮೀನುಕೊಲ್ಲಿ ಅರಣ್ಯ ವ್ಯಾಪ್ತಿಗೆ ಒಳಪಡುವ ಅಭ್ಯತ್‌ಮಂಗಲ, ನೆಲ್ಯಹುದಿಕೇರಿ, ಬೆಟ್ಟದಕಾಡು,
ಜಾನಪದ ಸೊಗಡಿನ ಬಗ್ಗೆ ನಿರಂತರ ಕಾರ್ಯಕ್ರಮ ಕೂಡಿಗೆ, ಏ.೧೪: ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಾನಪದ ಪರಂಪರೆ ಹಾಗೂ ಜಾನಪದ ಸೊಗಡಿನ ಬಗ್ಗೆ ನಿರಂತರ ಕಾರ್ಯಕ್ರಮಗಳು ನಡೆಯಬೇಕಾಗಿದೆ. ಆ ಮೂಲಕ ಯುವ ಪೀಳಿಗೆಗೆ ಜನಪದ
ಮೇ ೫ರಿಂದ ಅಮ್ಮಕೊಡವ ಕ್ರಿಕೆಟ್ ಟೂರ್ನಿ ಗೋಣಿಕೊಪ್ಪ ವರದಿ, ಏ. ೧೪: ಅಮ್ಮ ಕೊಡವ ಜನಾಂಗದ ವತಿಯಿಂದ ನಡೆಸಲು ಉದ್ದೇಶಿಸಿರುವ ಹೆಮ್ಮಚ್ಚಿಮನೆ ಕ್ರಿಕೆಟ್ ಟೂರ್ನಿಯನ್ನು ಮೇ ೫ರಿಂದ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಮೈದಾನದಲ್ಲಿ ನಡೆಸಲು
ನಾಳೆ ತಹಶೀಲ್ದಾರ್ ಗ್ರಾಮ ವಾಸ್ತವ್ಯಚೆಟ್ಟಳ್ಳಿ, ಏ. ೧೪: ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಗೆ ತೆರಳುವ ಡಾಮರೀಕರಣಗೊಂಡ ರಸ್ತೆಯನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ಶಾಸಕರು ಮಾತನಾಡಿ ಚೆಟ್ಟಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೩೫