ರಸ್ತೆ ಉದ್ಘಾಟನೆ ಸುಂಟಿಕೊಪ್ಪ, ಜೂ. ೯: ಕೊಡಗರಹಳ್ಳಿ, ಕಂಬಿಬಾಣೆ, ಚಿಕ್ಲಿಹೊಳೆಯ ೪.೫ ಕಿ.ಮೀ. ರಸ್ತೆ ಲೋಕಾರ್ಪಣೆಯನ್ನು ಶಾಸಕ ಅಪ್ಪಚ್ಚು ರಂಜನ್ ನೇರವೇರಿಸಿದರು. ಕಾವೇರಿ ನೀರಾವರಿ ನಿಗಮದ ವತಿಯಿಂದ ನಿರ್ಮಿಸಲಾದ ರೂ. ೨
ತೆಂಗು ಮೊಟ್ಟೆಗೆ ಗುರಿಯಿಟ್ಟು ಗೆದ್ದ ಕಿರಿಯರು*ಗೋಣಿಕೊಪ್ಪ, ಜೂ. ೯: ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ಬಾಳುಗೋಡಿ ನಲ್ಲಿರುವ ಕೊಡವ ಸಮಾಜಗಳ ಒಕ್ಕೂಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ತೆಂಗಿನಕಾಯಿ ಹಾಗೂ ಮೊಟ್ಟೆಗೆ ಗುಂಡು ಹೊಡೆಯುವ
ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಬೀಳ್ಕೊಡುಗೆಕೂಡಿಗೆ, ಜೂ. ೯: ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವ ಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಎಂ. ಪಾರ್ವತಿ ನಿವೃತ್ತಿ ಹೊಂದಿದ್ದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯ
ಸ್ನಾತಕೋತ್ತರ ಕೇಂದ್ರಕ್ಕೆ ತೆರಳಲು ಬಸ್ ಸೌಲಭ್ಯರಂಜನ್ ಭರವಸೆ ಕುಶಾಲನಗರ, ಜೂ. ೯: ಕುಶಾಲನಗರದಿಂದ ಅಳುವಾರ ಸ್ನಾತಕೋತ್ತರ ಕೇಂದ್ರಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಕಲ್ಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ
ತಾ ೧೨ ರಂದು ಬಾಲಕಾರ್ಮಿಕ ವಿರೋಧಿ ದಿನಮಡಿಕೇರಿ, ಜೂ. ೯: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲೆಯ ಹಾಡಿ ಹಾಗೂ ಇತರೆ ಕಡೆಗಳಲ್ಲಿ ಹಮ್ಮಿಕೊಳ್ಳುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗೆ