ರೂ ೩೫೦ ಕೋಟಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆಗುಡ್ಡೆಹೊಸೂರು, ಏ. ೧೩: ಶಾಸಕ ಅಪ್ಪಚ್ಚುರಂಜನ್ ಅವರು ಒಟ್ಟು ೧೧ ಪಂಚಾಯಿತಿಗಳಲ್ಲಿ ಒಟ್ಟು ೩.೫೦ ಕೋಟಿ ಹಣದಲ್ಲಿ ನಡೆಯುವ ರಸ್ತೆ ಕಾಮಗಾರಿಗೆ ಗುಡ್ಡೆಹೊಸೂರಿನಲ್ಲಿ ಭೂಮಿಪೂಜೆ ನೆರವೇರಿಸಿದರು. ಚೆಟ್ಟಳ್ಳಿ, ನೆಲ್ಲಿಹುದಿಕೇರಿ,
ಜೆಡಿಎಸ್ನಿಂದ ತಾ ೧೬ ರಂದು ಜಲಧಾರೆ ಕಾರ್ಯಕ್ರಮಮಡಿಕೇರಿ, ಏ. ೧೩: ಜೆಡಿಎಸ್ ವತಿಯಿಂದ ತಾ. ೧೬ ರಂದು ತಲಕಾವೇರಿಯಲ್ಲಿ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ತಿಳಿಸಿದ್ದಾರೆ. ಪತ್ರಿಕಾ ಭವನದಲ್ಲಿ
ಪತ್ರಕರ್ತರ ಸಂಘದ ಅಧ್ಯಕ್ಷೆಯಾಗಿ ಸವಿತಾ ರೈ ಪುನರಾಯ್ಕೆಮಡಿಕೇರಿ, ಏ. ೧೩: ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಆರ್. ಸವಿತಾ ರೈ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಬಾಚರಣಿಯಂಡ ಅನು ಕಾರ್ಯಪ್ಪ, ಉಪಾಧ್ಯಕ್ಷರಾಗಿ
೩೭ ಕೂರ್ಗ್ ರೆಜಿಮೆಂಟ್ನ ಸಾಧನೆಗಳನ್ನು ಜನಪ್ರಿಯಗೊಳಿಸಲು ಸಲಹೆ ಶ್ರೀಮಂಗಲ, ಏ. ೧೩: ಒಂದು ಕಾಲದಲ್ಲಿ ಭದ್ರತಾ ಪಡೆಯಲ್ಲಿ ಅತಿ ಹೆಚ್ಚು ಸಾಧನೆ ಮಾಡಿ ಹೆಸರುಗಳಿಸಿದ ೩೭ ಕೂರ್ಗ್ ಮೀಡಿಯಂ ರೆಜಿಮೆಂಟ್‌ನ ಹೆಸರನ್ನು ಉಳಿಸುವ ಸಲುವಾಗಿ ವಿವಿಧ
ಇಂದು ಡಾಬಿಆರ್ಅಂಬೇಡ್ಕರ್ ಜನ್ಮ ದಿನಾಚರಣೆಮಡಿಕೇರಿ, ಏ. ೧೩ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ ನೇ