ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಪ್ರತಿಭಟನೆ ಎಚ್ಚರಿಕೆಗೋಣಿಕೊಪ್ಪಲು, ಏ. ೧೧: ಆದಿ ವಾಸಿಗಳನ್ನು ಕಡೆಗಣಿಸಿ ಬ್ಯಾರಿಕೇಡ್ ಅಳವಡಿಸಲು ಮುಂದಾದರೆ ಯಾವುದೇ ಕಾರಣಕ್ಕೂ ಕಾಮಗಾರಿ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಬುಡಕಟ್ಟು ಕೃಷಿಕರ ಸಂಘದ ವೀರಾಜಪೇಟೆ
ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಪ್ರತಿಭಟನೆ ಎಚ್ಚರಿಕೆಗೋಣಿಕೊಪ್ಪಲು, ಏ. ೧೧: ಆದಿ ವಾಸಿಗಳನ್ನು ಕಡೆಗಣಿಸಿ ಬ್ಯಾರಿಕೇಡ್ ಅಳವಡಿಸಲು ಮುಂದಾದರೆ ಯಾವುದೇ ಕಾರಣಕ್ಕೂ ಕಾಮಗಾರಿ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಬುಡಕಟ್ಟು ಕೃಷಿಕರ ಸಂಘದ ವೀರಾಜಪೇಟೆ
ಕೀರೆ ಹೊಳೆ ಹದ್ದುಬಸ್ತು ಸರ್ವೆಗೆ ಪತ್ರಗೋಣಿಕೊಪ್ಪಲು, ಏ.೧೧: ಕಳೆದ ನಾಲ್ಕು ತಿಂಗಳ ಹಿಂದೆ ನಗರದ ಬೈಪಾಸ್ ರಸ್ತೆಯ ಸಮೀಪವಿರುವ ಕೈತೋಡು ಹಾಗೂ ಕೀರೆ ಹೊಳೆ ಬದಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಆಗಿನ ತಹಶೀಲ್ದಾರ್
ತಾ ೧೪ ರಂದು ಡಾ ಬಿಆರ್ ಅಂಬೇಡ್ಕರ್ ಜನ್ಮ ದಿನಾಚರಣೆಮಡಿಕೇರಿ, ಏ. ೧೧: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ ನೇ ಜನ್ಮ ದಿನಾಚರಣೆಯು
ಮಾದಾಪುರದಲ್ಲಿ ರಾಮನವಮಿ ಆಚರಣೆಸೋಮವಾರಪೇಟೆ, ಏ. ೧೧: ಮರ್ಯಾದಾ ಪುರುಷೋತ್ತಮ ಶ್ರೀರಾಮನ ಆದರ್ಶಗಳನ್ನು ಪಾಲಿಸುತ್ತಾ ಹಿಂದೂ ಸಮಾಜ ಇನ್ನಷ್ಟು ಜಾಗೃತಗೊಳ್ಳಬೇಕಿದೆ ಎಂದು ಹಿಂದೂ ಜಾಗರಣ ವೇದಿಕೆ ಪುತ್ತೂರು ಘಟಕದ ಪ್ರಧಾನ ಕಾರ್ಯದರ್ಶಿ