ಜಿಲ್ಲಾ ಪತ್ರಕರ್ತರ ಸಂಘದಿAದ ವಾರ್ಷಿಕ ಪ್ರಶಸ್ತಿಗಾಗಿ ವರದಿಗಳ ಆಹ್ವಾನಮಡಿಕೇರಿ, ಜೂ. ೨೯: ಜಿಲ್ಲಾ ಸಂಘದ ಸದಸ್ಯರಾದವರು ಮಾತ್ರ ವರದಿ ಸಲ್ಲಿಸಬಹುದಾಗಿದ್ದು, ಜುಲೈ ೩೦ ರೊಳಗೆ ತಮ್ಮ ವರದಿಯನ್ನು ಪತ್ರಿಕಾಭವನಕ್ಕೆ ತಲುಪಿಸಬೇಕಾಗಿದೆ. ನಂತರ ಬಂದ ವರದಿಗಳನ್ನು ಸ್ವೀಕರಿಸಲಾಗುವುದಿಲ್ಲ.ಕುಟ್ಟದಲ್ಲಿ ತೋಟ ಕಾರ್ಮಿಕರಿಗೆ ಲಸಿಕೆ*ಗೋಣಿಕೊಪ್ಪ, ಜೂ. ೨೯: ತೋಟ ಕಾರ್ಮಿಕರ ಲಸಿಕೆ ಅಭಿಯಾನಕ್ಕೆ ಶಾಸಕ ಕೆ.ಜಿ. ಬೋಪಯ್ಯ ಅವರು ಕುಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಚಳ್ಳಿ ಗ್ರಾಮದಲ್ಲಿ ಚಾಲನೆ ನೀಡಿದರು. ಸುಮಾರು ೨೫೦ಕ್ಕೂಕೋವಿಡ್ನಿಂದ ಬಳಲುತ್ತಿದ್ದ ತೋಟ ಮಾಲೀಕರೊಬ್ಬರು ಮನೆಯಲ್ಲಿ ಸಾವುಸೋಮವಾರಪೇಟೆ, ಜೂ.೨೯: ಕೊರೊನಾ ಸೋಂಕು ತಗುಲಿ ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿದ್ದ ಅವಿವಾಹಿತ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎರಡು ದಿನಗಳ ನಂತರ ಬೆಳಕಿಗೆ ಬಂದಿದ್ದು, ಮೃತದೇಹವನ್ನು ಶ್ರದ್ಧಾಂಜಲಿ ವಾಹನದ ಸಿಬ್ಬಂದಿಗಳೊAದಿಗೆಗುಡ್ಡೆಹೊಸೂರಿನಲ್ಲಿ ತಪಾಸಣೆ ೨೦ ಮಂದಿಗೆ ಸೀಲ್ಕುಶಾಲನಗರ, ಜೂ.೨೯: ಕೊಡಗು ಜಿಲ್ಲೆಗೆ ಕುಶಾಲನಗರ ಮೂಲಕ ನೆರೆ ರಾಜ್ಯ, ಜಿಲ್ಲೆಗಳ ಅಧಿಕ ಸಂಖ್ಯೆಯ ವಾಹನಗಳ ಸಂಚಾರ ಪ್ರಾರಂಭಗೊAಡ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ಗುಡ್ಡೆಹೊಸೂರು ಬಳಿ ಹೆಚ್ಚುವರಿಕುಸಿದು ಬಿದ್ದು ಬಾಲಕಿ ಸಾವುವೀರಾಜಪೇಟೆ, ಜೂ. ೨೯: ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ವೀರಾಜಪೇಟೆ ಕಂಡಿಮಕ್ಕಿ ಬಾಳುಗೋಡು ಗ್ರಾಮದಲ್ಲಿ ನಡೆದಿದೆ. ವೀರಾಜಪೇಟೆ ತಾಲೂಕಿನ ಬಿಟ್ಟಂಗಾಲ ಪಂಚಾಯಿತಿ ವ್ಯಾಪ್ತಿಯ ಕಂಡಿಮಕ್ಕಿ
ಜಿಲ್ಲಾ ಪತ್ರಕರ್ತರ ಸಂಘದಿAದ ವಾರ್ಷಿಕ ಪ್ರಶಸ್ತಿಗಾಗಿ ವರದಿಗಳ ಆಹ್ವಾನಮಡಿಕೇರಿ, ಜೂ. ೨೯: ಜಿಲ್ಲಾ ಸಂಘದ ಸದಸ್ಯರಾದವರು ಮಾತ್ರ ವರದಿ ಸಲ್ಲಿಸಬಹುದಾಗಿದ್ದು, ಜುಲೈ ೩೦ ರೊಳಗೆ ತಮ್ಮ ವರದಿಯನ್ನು ಪತ್ರಿಕಾಭವನಕ್ಕೆ ತಲುಪಿಸಬೇಕಾಗಿದೆ. ನಂತರ ಬಂದ ವರದಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಕುಟ್ಟದಲ್ಲಿ ತೋಟ ಕಾರ್ಮಿಕರಿಗೆ ಲಸಿಕೆ*ಗೋಣಿಕೊಪ್ಪ, ಜೂ. ೨೯: ತೋಟ ಕಾರ್ಮಿಕರ ಲಸಿಕೆ ಅಭಿಯಾನಕ್ಕೆ ಶಾಸಕ ಕೆ.ಜಿ. ಬೋಪಯ್ಯ ಅವರು ಕುಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಚಳ್ಳಿ ಗ್ರಾಮದಲ್ಲಿ ಚಾಲನೆ ನೀಡಿದರು. ಸುಮಾರು ೨೫೦ಕ್ಕೂ
ಕೋವಿಡ್ನಿಂದ ಬಳಲುತ್ತಿದ್ದ ತೋಟ ಮಾಲೀಕರೊಬ್ಬರು ಮನೆಯಲ್ಲಿ ಸಾವುಸೋಮವಾರಪೇಟೆ, ಜೂ.೨೯: ಕೊರೊನಾ ಸೋಂಕು ತಗುಲಿ ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿದ್ದ ಅವಿವಾಹಿತ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎರಡು ದಿನಗಳ ನಂತರ ಬೆಳಕಿಗೆ ಬಂದಿದ್ದು, ಮೃತದೇಹವನ್ನು ಶ್ರದ್ಧಾಂಜಲಿ ವಾಹನದ ಸಿಬ್ಬಂದಿಗಳೊAದಿಗೆ
ಗುಡ್ಡೆಹೊಸೂರಿನಲ್ಲಿ ತಪಾಸಣೆ ೨೦ ಮಂದಿಗೆ ಸೀಲ್ಕುಶಾಲನಗರ, ಜೂ.೨೯: ಕೊಡಗು ಜಿಲ್ಲೆಗೆ ಕುಶಾಲನಗರ ಮೂಲಕ ನೆರೆ ರಾಜ್ಯ, ಜಿಲ್ಲೆಗಳ ಅಧಿಕ ಸಂಖ್ಯೆಯ ವಾಹನಗಳ ಸಂಚಾರ ಪ್ರಾರಂಭಗೊAಡ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ಗುಡ್ಡೆಹೊಸೂರು ಬಳಿ ಹೆಚ್ಚುವರಿ
ಕುಸಿದು ಬಿದ್ದು ಬಾಲಕಿ ಸಾವುವೀರಾಜಪೇಟೆ, ಜೂ. ೨೯: ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ವೀರಾಜಪೇಟೆ ಕಂಡಿಮಕ್ಕಿ ಬಾಳುಗೋಡು ಗ್ರಾಮದಲ್ಲಿ ನಡೆದಿದೆ. ವೀರಾಜಪೇಟೆ ತಾಲೂಕಿನ ಬಿಟ್ಟಂಗಾಲ ಪಂಚಾಯಿತಿ ವ್ಯಾಪ್ತಿಯ ಕಂಡಿಮಕ್ಕಿ