ಜಿಲ್ಲಾ ಸರ್ವ ಬೆಳೆಗಾರರÀ ಸಂಘದಿಂದ ಮನವಿಮಡಿಕೇರಿ, ಮೇ 22: ಜಿಲ್ಲಾ ಸರ್ವ ಬೆಳೆಗಾರರÀ ಸಂಘಟನೆಗಳ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಅವರಿಗೆ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿ ನೀಡಲಾಯಿತು ಬೆಳೆಗಾರರು ಉಪಯೋಗಿಸುವ 10 ಹೆಚ್.ಪಿ. ಈದ್ ಸರಳ ಆಚರಣೆಗೆ ಕರೆಕಡಂಗ, ಮೇ 22: ಮುಸ್ಲಿಮರ ಪವಿತ್ರ ರಂಜಾನ್ ಹಬ್ಬ ಈದ್ ಉಲ್ ಫಿತರ್ ಪ್ರಾರ್ಥನೆಯನ್ನು ಸರಳವಾಗಿ ಮನೆಯಲ್ಲಿಯೇ ಪ್ರಾರ್ಥಿಸಲು ಇಂಡಿಯನ್ ಗ್ರಾಂಡ್ ಮುಫ್ತಿ ಹಾಗೂ ಕೊಡಗು ಜಿಲ್ಲಾ ಇಂದಿರಾ ಕ್ಯಾಂಟೀನ್ಗೆ ಆಗ್ರಹಸೋಮವಾರಪೇಟೆ, ಮೇ 22: ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್‍ನ ಪ್ರಾರಂಭಕ್ಕೆ ಪಟ್ಟಣ ಪಂಚಾಯಿತಿ ಮುಂದಾಗಬೇಕೆಂದು ಇಂದಿರಾ ಗಾಂಧಿ ಅಭಿಮಾನಿಗಳ ಸಂಘ ಒತ್ತಾಯಿಸಿದೆ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಸಂಘದ ಕೋವಿಡ್ ಪ್ರಯೋಗಾಲಯಕ್ಕೆ ಚಾಲನೆಮಡಿಕೇರಿ, ಮೇ 22 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಕ್ಷ್ಮಾಣು ಜೀವಿ ವಿಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೋವಿಡ್ ಪರೀಕ್ಷೆಯ ಪ್ರಯೋಗಾಲಯ ವನ್ನು ಜಿಲ್ಲಾ ಉಸ್ತುವಾರಿ ಸಚಿವ ಪೈಸಾರಿ ಜಾಗ ಒತ್ತುವರಿ ಆರೋಪ: ಕಾರ್ಮಿಕರಿಂದ ಪ್ರತಿಭಟನೆಸೋಮವಾರಪೇಟೆ, ಮೇ 22: ನಿವೇಶನ ರಹಿತರಿಗೆ ಕಾಯ್ದಿರಿಸಿದ್ದ ಪೈಸಾರಿ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ, ಕಾರ್ಮಿಕರು ಪ್ರತಿಭಟನೆ ನಡೆಸಿದ ಘಟನೆ ಬಿಳಿಗೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ವೆ
ಜಿಲ್ಲಾ ಸರ್ವ ಬೆಳೆಗಾರರÀ ಸಂಘದಿಂದ ಮನವಿಮಡಿಕೇರಿ, ಮೇ 22: ಜಿಲ್ಲಾ ಸರ್ವ ಬೆಳೆಗಾರರÀ ಸಂಘಟನೆಗಳ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಅವರಿಗೆ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿ ನೀಡಲಾಯಿತು ಬೆಳೆಗಾರರು ಉಪಯೋಗಿಸುವ 10 ಹೆಚ್.ಪಿ.
ಈದ್ ಸರಳ ಆಚರಣೆಗೆ ಕರೆಕಡಂಗ, ಮೇ 22: ಮುಸ್ಲಿಮರ ಪವಿತ್ರ ರಂಜಾನ್ ಹಬ್ಬ ಈದ್ ಉಲ್ ಫಿತರ್ ಪ್ರಾರ್ಥನೆಯನ್ನು ಸರಳವಾಗಿ ಮನೆಯಲ್ಲಿಯೇ ಪ್ರಾರ್ಥಿಸಲು ಇಂಡಿಯನ್ ಗ್ರಾಂಡ್ ಮುಫ್ತಿ ಹಾಗೂ ಕೊಡಗು ಜಿಲ್ಲಾ
ಇಂದಿರಾ ಕ್ಯಾಂಟೀನ್ಗೆ ಆಗ್ರಹಸೋಮವಾರಪೇಟೆ, ಮೇ 22: ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್‍ನ ಪ್ರಾರಂಭಕ್ಕೆ ಪಟ್ಟಣ ಪಂಚಾಯಿತಿ ಮುಂದಾಗಬೇಕೆಂದು ಇಂದಿರಾ ಗಾಂಧಿ ಅಭಿಮಾನಿಗಳ ಸಂಘ ಒತ್ತಾಯಿಸಿದೆ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಸಂಘದ
ಕೋವಿಡ್ ಪ್ರಯೋಗಾಲಯಕ್ಕೆ ಚಾಲನೆಮಡಿಕೇರಿ, ಮೇ 22 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಕ್ಷ್ಮಾಣು ಜೀವಿ ವಿಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೋವಿಡ್ ಪರೀಕ್ಷೆಯ ಪ್ರಯೋಗಾಲಯ ವನ್ನು ಜಿಲ್ಲಾ ಉಸ್ತುವಾರಿ ಸಚಿವ
ಪೈಸಾರಿ ಜಾಗ ಒತ್ತುವರಿ ಆರೋಪ: ಕಾರ್ಮಿಕರಿಂದ ಪ್ರತಿಭಟನೆಸೋಮವಾರಪೇಟೆ, ಮೇ 22: ನಿವೇಶನ ರಹಿತರಿಗೆ ಕಾಯ್ದಿರಿಸಿದ್ದ ಪೈಸಾರಿ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ, ಕಾರ್ಮಿಕರು ಪ್ರತಿಭಟನೆ ನಡೆಸಿದ ಘಟನೆ ಬಿಳಿಗೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ವೆ