ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಮಡಿಕೇರಿ, ಜೂ.೮: ಶಿಕ್ಷಣ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಸುತ್ತಿರುವ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಸಲ್ಲಿಸ ಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿಗಳ
ಸಾಲ ಸಂಪರ್ಕ ಕಾರ್ಯಕ್ರಮದಡಿ ಆದ್ಯತೆ ಮೇಲೆ ಸಾಲ ಸೌಲಭ್ಯ ಕಲ್ಪಿಸಲು ಸಲಹೆಮಡಿಕೇರಿ, ಜೂ. ೮: ವಿವಿಧ ಬ್ಯಾಂಕುಗಳು ಗ್ರಾಹಕರಿಗೆ ಸ್ಪಂದಿಸಿ ಆದ್ಯತೆ ಮೇಲೆ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಸಲಹೆ ಮಾಡಿದ್ದಾರೆ. ಆಜಾದಿ
ಮುಸ್ಲಿಂ ಕಪ್ ಕ್ರಿಕೆಟ್ ಹೊದವಾಡ ಹಾಗೂ ನೆಲ್ಲಿಹುದಿಕೇರಿ ತಂಡ ಪ್ರಿ ಕ್ವಾರ್ಟರ್ ಫೈನಲ್ಗೆಚೆಟ್ಟಳ್ಳಿ, ಜೂ. ೮: ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಅಸೋಸಿಯೇಷನ್ ಹಾಗೂ ಎಸ್.ಆರ್.ಎಸ್ ಕ್ರಿಕೆಟರ್ಸ್ ಮೂರ್ನಾಡು ಇವರ ಆಶ್ರಯದಲ್ಲಿ ಮೂರ್ನಾಡುವಿನ ಬಾಚೆಟ್ಟಿರ ಲಾಲು ಮುದ್ದಯ್ಯ ಮೈದಾನದಲ್ಲಿ ನಡೆಯುತ್ತಿರುವ
ವಿದ್ಯಾರ್ಥಿ ವಸತಿ ನಿಲಯಕ್ಕೆ ಅರ್ಜಿ ಆಹ್ವಾನಸೋಮವಾರಪೇಟೆ,ಜೂ.೮ : ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ಮೆಟ್ರಿಕ್ ಪೂರ್ವ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ೨೦೨೨-೨೩ನೇ ಸಾಲಿಗೆ ಆರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವೈದ್ಯಕೀಯ ಸೇವೆ ಪಡೆಯಲು ಹಿಂದೇಟು ಹಾಕಬೇಡಿ ಡಾ ದೇವೇಂದ್ರ ಗೋಣಿಕೊಪ್ಪ ವರದಿ, ಜೂ. ೮: ವೈದ್ಯಕೀಯ ಸೇವೆ ಪಡೆದುಕೊಳ್ಳಲು ಗಿರಿಜನರಲ್ಲಿ ಇಚ್ಚಾಶಕ್ತಿ ಅಗತ್ಯ ಎಂದು ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ದೇವೆಂದ್ರ ರಮೇಶ್ ಸಲಹೆ